AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ ಮುಟ್ಟಿದ್ರೆ ಕೇಸ್, ಪೊಲೀಸರಿಗೆ ಬಿಜೆಪಿ MP ವಾರ್ನಿಂಗ್; ಇಲ್ಲಿದೆ ವಿಡಿಯೋ

ನನ್ ಮುಟ್ಟಿದ್ರೆ ಕೇಸ್, ಪೊಲೀಸರಿಗೆ ಬಿಜೆಪಿ MP ವಾರ್ನಿಂಗ್; ಇಲ್ಲಿದೆ ವಿಡಿಯೋ

ರಾಜೇಂದ್ರ ಸಿಂಹ ಬಿ.ಎಲ್. ಕೋಲಾರ
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 19, 2023 | 10:32 PM

Share

ಕೋಲಾರದಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಪೊಲೀಸ(Police)ರು ಹಾಗೂ ಸಂಸದರ ನಡುವೆ ಮಾತಿನ ಚಕಮಕಿ ನಡೆದಿದೆ. ತೆರವು ಕಾರ್ಯಾಚರಣೆ ಸ್ಥಳಕ್ಕೆ ಹೋಗಲು ಮುಂದಾದ ಸಂಸದ ಮುನಿಸ್ವಾಮಿ (Muniswamy) ಅವರನ್ನು ಹೋಗದಂತೆ ಪೊಲೀಸರು ತಡೆದಿದ್ದಾರೆ.

ಕೋಲಾರ, ಅ.19: ಕೋಲಾರದಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಪೊಲೀಸ(Police)ರು ಹಾಗೂ ಸಂಸದರ ನಡುವೆ ಮಾತಿನ ಚಕಮಕಿ ನಡೆದಿದೆ. ತೆರವು ಕಾರ್ಯಾಚರಣೆ ಸ್ಥಳಕ್ಕೆ ಹೋಗಲು ಮುಂದಾದ ಸಂಸದ ಮುನಿಸ್ವಾಮಿ (Muniswamy) ಅವರನ್ನು ಹೋಗದಂತೆ ಪೊಲೀಸರು ತಡೆದಿದ್ದಾರೆ. ಈ ವೇಳೆ ತಳ್ಳಾಟ ನೂಕಾಟ ಆಗಿದ್ದು,  ‘ನನ್ ಮುಟ್ಟಿದ್ರೆ ಕೇಸ್ ಎಂದು ಪೊಲೀಸರಿಗೆ ಬಿಜೆಪಿ MP ವಾರ್ನಿಂಗ್ ಕೊಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

 

Follow Us
Rajendra Simha BL
Rajendra Simha BL

18 ವರ್ಷಗಳ ಹಿಂದೆ ಉತ್ತಮ ಸಮಾಜಕ್ಕಾಗಿ ಟಿವಿ9 ಚಾನೆಲ್​​ ಆರಂಭವಾದಾಗಿನಿಂದ ನನ್ನ ಮಾಧ್ಯಮ ಕಾಯಕವೂ ಆರಂಭ ಪಡೆಯಿತು. ಸ್ನಾತಕೋತ್ತರ ಪದವಿ ಮುಗಿಸಿದ್ದ ನಾನು ಚಿನ್ನದ ನಾಡು, ಕೃಷಿಕರ ಬೀಡು ಕೋಲಾರ ಜಿಲ್ಲೆಯ ಹಿರಿಯ ಪ್ರತಿನಿಧಿಯಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಟಿವಿ9 ಸಂಸ್ಥೆಯ ಆಶೋತ್ತರಗಳಿಗೆ ತಕ್ಕಂತೆ ಕೋಲಾರ ಜನತೆಯ ಪರವಾಗಿ ಧ್ವನಿ ಎತ್ತುವ ಕೆಲಸ ಮಾಡಿದ್ದೇನೆ. ನನ್ನದು ಸಾಮಾಜಿಕ ಕಳಕಳಿ ಇರುವ ಟಿವಿ9 ಸಂಸ್ಥೆಯಲ್ಲಿ ಕೆಲಸ ಅನ್ನೋದಕ್ಕಿಂತ ಉತ್ತಮ ಸಮಾಜಕ್ಕಾಗಿ ನನ್ನ ಸೇವೆ ಅನ್ನುವ ಭಾವನೆಯಲ್ಲಿ ಕೆಲಸ ಮಾಡಿಕೊಂಡು ಬಂದಿದ್ದೇನೆ.

Read More