ನನ್ ಮುಟ್ಟಿದ್ರೆ ಕೇಸ್, ಪೊಲೀಸರಿಗೆ ಬಿಜೆಪಿ MP ವಾರ್ನಿಂಗ್; ಇಲ್ಲಿದೆ ವಿಡಿಯೋ
ಕೋಲಾರದಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಪೊಲೀಸ(Police)ರು ಹಾಗೂ ಸಂಸದರ ನಡುವೆ ಮಾತಿನ ಚಕಮಕಿ ನಡೆದಿದೆ. ತೆರವು ಕಾರ್ಯಾಚರಣೆ ಸ್ಥಳಕ್ಕೆ ಹೋಗಲು ಮುಂದಾದ ಸಂಸದ ಮುನಿಸ್ವಾಮಿ (Muniswamy) ಅವರನ್ನು ಹೋಗದಂತೆ ಪೊಲೀಸರು ತಡೆದಿದ್ದಾರೆ.
ಕೋಲಾರ, ಅ.19: ಕೋಲಾರದಲ್ಲಿ ಅರಣ್ಯ ಭೂಮಿ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಪೊಲೀಸ(Police)ರು ಹಾಗೂ ಸಂಸದರ ನಡುವೆ ಮಾತಿನ ಚಕಮಕಿ ನಡೆದಿದೆ. ತೆರವು ಕಾರ್ಯಾಚರಣೆ ಸ್ಥಳಕ್ಕೆ ಹೋಗಲು ಮುಂದಾದ ಸಂಸದ ಮುನಿಸ್ವಾಮಿ (Muniswamy) ಅವರನ್ನು ಹೋಗದಂತೆ ಪೊಲೀಸರು ತಡೆದಿದ್ದಾರೆ. ಈ ವೇಳೆ ತಳ್ಳಾಟ ನೂಕಾಟ ಆಗಿದ್ದು, ‘ನನ್ ಮುಟ್ಟಿದ್ರೆ ಕೇಸ್ ಎಂದು ಪೊಲೀಸರಿಗೆ ಬಿಜೆಪಿ MP ವಾರ್ನಿಂಗ್ ಕೊಟ್ಟಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

