AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಾಶೆ ಬದಿಗೊತ್ತಿರುವ ಸಿಟಿ ರವಿ ಮನೆಯಲ್ಲಿ ಮಧ್ಯಾಹ್ನದ ಭೋಜನ ಸವಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಇವತ್ತು ವಿಜಯೇಂದ್ರ ಚಿಕ್ಕಮಗಳೂರಿಗೆ ಪ್ರವಾಸ ಬೆಳೆಸಿ ಬಸವನಹಳ್ಳಿ ರಸ್ತೆಯಲ್ಲಿರುವ ರವಿಯವರ ಮನೆಗೆ ಭೇಟಿ ನೀಡಿದರು. ಯಡಿಯೂರಪ್ಪರ ಮಗನನ್ನು ರವಿ ಮತ್ತು ಮನೆಯವರು ಬಹಳ ಆತ್ಮೀಯವಾಗಿ ಮತ್ತು ಸಾಂಪ್ರದಾಯಿಕ ಶೈಲಿಯಲ್ಲಿ ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ಬರಮಾಡಿಕೊಂಡರು. ಮಧ್ಯಾಹ್ನದ ಊಟವನ್ನು ರವಿ ಮನೆಯಲ್ಲೇ ಏರ್ಪಡಿಸಲಾಗಿತ್ತು.

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 31, 2024 | 5:49 PM

Share

ಚಿಕ್ಕಮಗಳೂರು: ನಿಮಗೆ ನೆನಪಿರಬಹುದು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಹೈಕಮಾಂಡ್ ಬಿವೈ ವಿಜಯೇಂದ್ರರನ್ನು (BY Vijayendra) ನೇಮಕ ಮಾಡಿದಾಗ ರಾಜಕೀಯದಲ್ಲಿ ಅವರಿಗಿಂತ ಹಿರಿಯರಾಗಿರುವ ಮಾಜಿ ಶಾಸಕ ಸಿಟಿ ರವಿಗೆ (CT Ravi) ನಿರಾಶರಾಗಿದ್ದರು. ಅವರ ಮಾತಿನಲ್ಲಿ ಅಗ ಬೇಸರ ಸ್ಪಷ್ಟವಾಗಿ ಕಾಣುತಿತ್ತು ಮತ್ತು ಒಂದೆರಡು ಬಾರಿ ಅವರು ವೈರಾಗ್ಯದ ಮಾತುಗಳನ್ನೂ ಆಡಿದ್ದರು. ಅದರೆ, ಈಗ ಅದೆಲ್ಲ ಮಾಯವಾದಂತಿದೆ. ಇವತ್ತು ವಿಜಯೇಂದ್ರ ಚಿಕ್ಕಮಗಳೂರಿಗೆ (Chikmagalur) ಪ್ರವಾಸ ಬೆಳೆಸಿ ಬಸವನಹಳ್ಳಿ ರಸ್ತೆಯಲ್ಲಿರುವ ರವಿಯವರ ಮನೆಗೆ ಭೇಟಿ ನೀಡಿದರು. ಯಡಿಯೂರಪ್ಪರ ಮಗನನ್ನು ರವಿ ಮತ್ತು ಮನೆಯವರು ಬಹಳ ಆತ್ಮೀಯವಾಗಿ ಮತ್ತು ಸಾಂಪ್ರದಾಯಿಕ ಶೈಲಿಯಲ್ಲಿ ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ಬರಮಾಡಿಕೊಂಡರು. ಮಧ್ಯಾಹ್ನದ ಊಟವನ್ನು ರವಿ ಮನೆಯಲ್ಲೇ ಏರ್ಪಡಿಸಲಾಗಿತ್ತು. ವಿಜೆಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ, ರವಿ ಮತ್ತು ಕೆಲ ಸ್ಥಳೀಯ ಬಿಜೆಪಿ ನಾಯಕರು ಒಟ್ಟಿಗೆ ಕೂತು ಊಟ ಮಾಡುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಮನೆಯ ಹೆಣ್ಣಮಕ್ಕಳು ಲವಲವಿಕೆಯಿಂದ ಓಡಾಡುತ್ತಾ ಅತಿಥಿಗಳಿಗೆ ಊಟ ಬಡಿಸುತ್ತಿರುವುದನ್ನು ಸಹ ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಈ ವಿಷಯ ಗೊತ್ತಾದ್ರೆ ಚರ್ಕವರ್ತಿಯನ್ನು ಹತ್ತಿರಕ್ಕೂ ಸೇರಿಸಿಕೊಳ್ಳಲ್ಲ; ಮಂಜು
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಫ್ಲೈಓವರ್ ಮೇಲೆ ಕಾರು ಚಾಲಕನ ರ‍್ಯಾಶ್ ಡ್ರೈವಿಂಗ್, ಬೈಕ್ ಸವಾರ ಜಸ್ಟ್ ಮಿಸ್
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಸ್ತ್ರೀಯರಿಗೆ ಕಾಲ ಹೆಬ್ಬೆರಳಿಗಿಂತ ಉದ್ದದ ಬೆರಳುಗಳಿದ್ರೆ ಏನರ್ಥ?
ಇಂದು ಈ ರಾಶಿಯವರಿಗೆ ಧನ ಯೋಗ!
ಇಂದು ಈ ರಾಶಿಯವರಿಗೆ ಧನ ಯೋಗ!
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಜಾಗಕ್ಕಾಗಿ ಹಠ ಹಿಡಿದಿರುವುದು ಯಾಕೆ? ಅಸಲಿ ಕಾರಣ ತಿಳಿಸಿದ ಯಶ್ ತಾಯಿ ಪುಷ್ಪಾ
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಬೈಕ್ ಶೋರೂಂನೊಳಗೆ ನುಗ್ಗಿದ ಕಾಡುಕೋಣ; ಶಾಕಿಂಗ್ ವಿಡಿಯೋ ವೈರಲ್
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಾರ್ಮಾಡಿ ಅರಣ್ಯದಲ್ಲಿ ಬೆಂಕಿ: ಹೊತ್ತಿ ಉರಿದ ವನ್ಯಸಂಪತ್ತು
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ಚಕ್ರವರ್ತಿ ಚಂದ್ರಚೂಡ್ ವಿಡಿಯೋ ನೋಡಿ ಅಸಹ್ಯ ಆಯ್ತು: ನಟಿ ಪ್ರಿಯಾ ಹಾಸನ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ವಿಪಕ್ಷ ಶಾಸಕರ ಮಾತಿಗೆ ಸಿಎಂ ಸಿದ್ದರಾಮಯ್ಯ ಖಡಕ್ ಉತ್ತರ, ಸದನ ಫುಲ್ ಸೈಲೆಂಟ್
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!