AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿರಾಶೆ ಬದಿಗೊತ್ತಿರುವ ಸಿಟಿ ರವಿ ಮನೆಯಲ್ಲಿ ಮಧ್ಯಾಹ್ನದ ಭೋಜನ ಸವಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ

ಇವತ್ತು ವಿಜಯೇಂದ್ರ ಚಿಕ್ಕಮಗಳೂರಿಗೆ ಪ್ರವಾಸ ಬೆಳೆಸಿ ಬಸವನಹಳ್ಳಿ ರಸ್ತೆಯಲ್ಲಿರುವ ರವಿಯವರ ಮನೆಗೆ ಭೇಟಿ ನೀಡಿದರು. ಯಡಿಯೂರಪ್ಪರ ಮಗನನ್ನು ರವಿ ಮತ್ತು ಮನೆಯವರು ಬಹಳ ಆತ್ಮೀಯವಾಗಿ ಮತ್ತು ಸಾಂಪ್ರದಾಯಿಕ ಶೈಲಿಯಲ್ಲಿ ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ಬರಮಾಡಿಕೊಂಡರು. ಮಧ್ಯಾಹ್ನದ ಊಟವನ್ನು ರವಿ ಮನೆಯಲ್ಲೇ ಏರ್ಪಡಿಸಲಾಗಿತ್ತು.

ಅರುಣ್​ ಕುಮಾರ್​ ಬೆಳ್ಳಿ
|

Updated on: Jan 31, 2024 | 5:49 PM

Share

ಚಿಕ್ಕಮಗಳೂರು: ನಿಮಗೆ ನೆನಪಿರಬಹುದು. ಬಿಜೆಪಿ ರಾಜ್ಯಾಧ್ಯಕ್ಷರಾಗಿ ಹೈಕಮಾಂಡ್ ಬಿವೈ ವಿಜಯೇಂದ್ರರನ್ನು (BY Vijayendra) ನೇಮಕ ಮಾಡಿದಾಗ ರಾಜಕೀಯದಲ್ಲಿ ಅವರಿಗಿಂತ ಹಿರಿಯರಾಗಿರುವ ಮಾಜಿ ಶಾಸಕ ಸಿಟಿ ರವಿಗೆ (CT Ravi) ನಿರಾಶರಾಗಿದ್ದರು. ಅವರ ಮಾತಿನಲ್ಲಿ ಅಗ ಬೇಸರ ಸ್ಪಷ್ಟವಾಗಿ ಕಾಣುತಿತ್ತು ಮತ್ತು ಒಂದೆರಡು ಬಾರಿ ಅವರು ವೈರಾಗ್ಯದ ಮಾತುಗಳನ್ನೂ ಆಡಿದ್ದರು. ಅದರೆ, ಈಗ ಅದೆಲ್ಲ ಮಾಯವಾದಂತಿದೆ. ಇವತ್ತು ವಿಜಯೇಂದ್ರ ಚಿಕ್ಕಮಗಳೂರಿಗೆ (Chikmagalur) ಪ್ರವಾಸ ಬೆಳೆಸಿ ಬಸವನಹಳ್ಳಿ ರಸ್ತೆಯಲ್ಲಿರುವ ರವಿಯವರ ಮನೆಗೆ ಭೇಟಿ ನೀಡಿದರು. ಯಡಿಯೂರಪ್ಪರ ಮಗನನ್ನು ರವಿ ಮತ್ತು ಮನೆಯವರು ಬಹಳ ಆತ್ಮೀಯವಾಗಿ ಮತ್ತು ಸಾಂಪ್ರದಾಯಿಕ ಶೈಲಿಯಲ್ಲಿ ಆರತಿ ಬೆಳಗಿ, ಹಣೆಗೆ ತಿಲಕವಿಟ್ಟು ಬರಮಾಡಿಕೊಂಡರು. ಮಧ್ಯಾಹ್ನದ ಊಟವನ್ನು ರವಿ ಮನೆಯಲ್ಲೇ ಏರ್ಪಡಿಸಲಾಗಿತ್ತು. ವಿಜೆಯೇಂದ್ರ, ವಿರೋಧ ಪಕ್ಷದ ನಾಯಕ ಆರ್ ಅಶೋಕ, ರವಿ ಮತ್ತು ಕೆಲ ಸ್ಥಳೀಯ ಬಿಜೆಪಿ ನಾಯಕರು ಒಟ್ಟಿಗೆ ಕೂತು ಊಟ ಮಾಡುತ್ತಿರುವುದನ್ನು ದೃಶ್ಯಗಳಲ್ಲಿ ನೋಡಬಹುದು. ಮನೆಯ ಹೆಣ್ಣಮಕ್ಕಳು ಲವಲವಿಕೆಯಿಂದ ಓಡಾಡುತ್ತಾ ಅತಿಥಿಗಳಿಗೆ ಊಟ ಬಡಿಸುತ್ತಿರುವುದನ್ನು ಸಹ ವಿಡಿಯೋದಲ್ಲಿ ನೋಡಬಹುದು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ಓವರ್ ಮಧ್ಯದಲ್ಲಿಯೇ ಅಫ್ರಿದಿ ಬೌಲಿಂಗ್ ನಿಲ್ಲಿಸಿದ ಅಂಪೈರ್
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ
ವಿಮಾನ ನಿಲ್ದಾಣದಲ್ಲಿ ಮೋದಿಗೆ ಜೋರ್ಡಾನ್‌ ಪ್ರಧಾನಿಯಿಂದ ಆತ್ಮೀಯ ಸ್ವಾಗತ