ಬೈಲಹೊಂಗಲ ಪಟ್ಟಣದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ; ಗಮನ ಸೆಳೆದ ಲಂಬಾಣಿ ನೃತ್ಯ
ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚೆನ್ನಮ್ಮ ವೃತ್ತಕ್ಕೆ ಆಗಮಿಸಿ ವಿಜಯ ಸಂಕಲ್ಪ ಯಾತ್ರೆ ಆರಂಭಿಸಿದರು. ಇದೇ ವೇಳೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯ ಬಸ್ ಮುಂದೆ ಲಂಬಾಣಿ ನೃತ್ಯ ಎಲ್ಲರ ಗಮನ ಸೆಳೆಯಿತು.
ಬೆಳಗಾವಿ: ಜಿಲ್ಲೆಯ ಬೈಲಹೊಂಗಲ ಪಟ್ಟಣದಲ್ಲಿ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಆರಂಭಿಸಿದ್ದು, ಹುಬ್ಬಳ್ಳಿಯಿಂದ ಬೈಲಹೊಂಗಲ ಕೆಸಿಇ ಮೈದಾನದ ಹೆಲಿಪ್ಯಾಡ್ಗೆ ಆಗಮಿಸಿದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚೆನ್ನಮ್ಮ ವೃತ್ತಕ್ಕೆ ಆಗಮಿಸಿ ವಿಜಯ ಸಂಕಲ್ಪ ಯಾತ್ರೆ ಆರಂಭಿಸಿದರು. ಇದೇ ವೇಳೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಬಸ್ ಮುಂದೆ ಲಂಬಾಣಿ ನೃತ್ಯ ಎಲ್ಲರ ಗಮನ ಸೆಳೆಯಿತು. ಇನ್ನು ಈ ಯಾತ್ರೆಯು ಬೈಲಹೊಂಗಲ ಪಟ್ಟಣದಲ್ಲಿ ಎರಡೂವರೆ ಕಿಮೀ ನಡೆಯಲಿದೆ.
ಇನ್ನಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Published on: Mar 04, 2023 01:26 PM
Latest Videos
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?

