3 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲೋದು ಖಚಿತ, ಕಾಂಗ್ರೆಸ್ ಬೇರು ಸಹಿತ ಕಿತ್ತುಹಾಕ್ತೀವಿ- ಸಚಿವ ಶ್ರೀರಾಮುಲು
3 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲೋದು ಖಚಿತ, ಕಾಂಗ್ರೆಸ್ ಬೇರು ಸಹಿತ ಕಿತ್ತುಹಾಕ್ತೀವಿ. ಕಾಂಗ್ರೆಸ್ ಪಕ್ಷ ಸರ್ವನಾಶ ಗ್ಯಾರಂಟಿ. ಅವರಿಗೆ ಜನರ ಮೇಲೆ ವಿಶ್ವಾಸ ಇಲ್ಲ.. ದೇಶದ ಮೇಲೆ ಗೌರವಿಲ್ಲ ಎಂದು ರಾಯಚೂರು ಜಿಲ್ಲೆ ಮಸ್ಕಿಯಲ್ಲಿ ಬಿ. ಶ್ರೀರಾಮುಲು ವಾಗ್ದಾಳಿ
Follow Us
Latest Videos
ಪೋಕ್ಸೋ ಕೇಸ್ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್ ರಿಯಾಕ್ಷನ್
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ

