3 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲೋದು ಖಚಿತ, ಕಾಂಗ್ರೆಸ್ ಬೇರು ಸಹಿತ ಕಿತ್ತುಹಾಕ್ತೀವಿ- ಸಚಿವ ಶ್ರೀರಾಮುಲು
3ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲೋದು ಖಚಿತ, ಕಾಂಗ್ರೆಸ್ ಬೇರು ಸಹಿತ ಕಿತ್ತುಹಾಕ್ತೀವಿ- ಸಚಿವ ಶ್ರೀರಾಮುಲು

3 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲೋದು ಖಚಿತ, ಕಾಂಗ್ರೆಸ್ ಬೇರು ಸಹಿತ ಕಿತ್ತುಹಾಕ್ತೀವಿ- ಸಚಿವ ಶ್ರೀರಾಮುಲು

Updated on: Mar 30, 2021 | 1:29 PM

3 ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲೋದು ಖಚಿತ, ಕಾಂಗ್ರೆಸ್ ಬೇರು ಸಹಿತ ಕಿತ್ತುಹಾಕ್ತೀವಿ. ಕಾಂಗ್ರೆಸ್ ಪಕ್ಷ ಸರ್ವನಾಶ ಗ್ಯಾರಂಟಿ. ಅವರಿಗೆ ಜನರ ಮೇಲೆ ವಿಶ್ವಾಸ ಇಲ್ಲ.. ದೇಶದ ಮೇಲೆ ಗೌರವಿಲ್ಲ ಎಂದು ರಾಯಚೂರು ಜಿಲ್ಲೆ ಮಸ್ಕಿಯಲ್ಲಿ ಬಿ. ಶ್ರೀರಾಮುಲು ವಾಗ್ದಾಳಿ

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Read More