ದಾರಿಯಲ್ಲಿ ಮಾಟ, ಮಂತ್ರದ ವಸ್ತುಗಳನ್ನು ದಾಟಿದ್ರೆ ಏನಾಗುತ್ತೆ? ಇಲ್ಲಿದೆ ಮಾಹಿತಿ

ಮಾಟ ಮಂತ್ರವೆನ್ನದೇ ಕೆಲವೊಂದು ವಸ್ತುಗಳನ್ನು ನಾವು ದಾಟಬಾರದು. ಅದು ವಾಮಾಚಾರವಲ್ಲದಿದ್ದರೂ, ಅದು ನಕಾರಾತ್ಮಕತೆಯ ಸಂಕೇತ. ಇದು ನಿಮ್ಮ ನಿತ್ಯ ಜೀವನದ ಮೇಲೆ ಪರಿಣಾಮ ಬೀರಬಹುದು. ಬನ್ನಿ ಮಾಟ ಮಂತ್ರದ ವಸ್ತುಗಳನ್ನು ದಾಟಬಾರದು ಎಂದು ಹೇಳಲು ಕಾರಣವೇನು ಎಂಬ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

ದಾರಿಯಲ್ಲಿ ಮಾಟ, ಮಂತ್ರದ ವಸ್ತುಗಳನ್ನು ದಾಟಿದ್ರೆ ಏನಾಗುತ್ತೆ? ಇಲ್ಲಿದೆ ಮಾಹಿತಿ
|

Updated on:Apr 02, 2024 | 7:03 AM

ವಾಮಾಚಾರ, ಮಾಟ ಮಂತ್ರದಂತಹ ಕಟ್ಟುಪಾಡುಗಳನ್ನು ಇತ್ತೀಚಿನ ಯುವಪೀಳಿಗೆ ನಂಬುವುದಿಲ್ಲ. ಮೂಢನಂಬಿಕೆ ಎಂದು ತಿರಸ್ಕರಿಸುತ್ತಾರೆ. ಆದರೆ ನಮ್ಮ ಹಿರಿಯರು ಈಗಲೂ ಅವುಗಳನ್ನು ನಂಬುತ್ತಾರೆ. ಹಿರಿಯಲು ಸರಿ ಇಲ್ಲ. ಜಮಾನ ಬದಲಾಗಿದೆ ಎಂದು ಹೇಳುವುದುಂಟು ಆದರೂ ಕೆಲವೊಮ್ಮೆ ಅವರ ಮಾತಿನಲ್ಲಿ ಸತ್ಯ ಅಡಗಿರುತ್ತೆ. ದಾರಿಯಲ್ಲಿ ಹೋಗುವಾಗ ಮಾಟ-ಮಂತ್ರ ಮಾಡಿರುವ ವಸ್ತುಗಳನ್ನು ದಾಟಬಾರದು ಎಂದು ಹೇಳಲಾಗುತ್ತೆ. ಆದರೆ ಮಾಟ ಮಂತ್ರವೆನ್ನದೇ ಕೆಲವೊಂದು ವಸ್ತುಗಳನ್ನು ನಾವು ದಾಟಬಾರದು. ಅದು ವಾಮಾಚಾರವಲ್ಲದಿದ್ದರೂ, ಅದು ನಕಾರಾತ್ಮಕತೆಯ ಸಂಕೇತ. ಇದು ನಿಮ್ಮ ನಿತ್ಯ ಜೀವನದ ಮೇಲೆ ಪರಿಣಾಮ ಬೀರಬಹುದು. ಬನ್ನಿ ಮಾಟ ಮಂತ್ರದ ವಸ್ತುಗಳನ್ನು ದಾಟಬಾರದು ಎಂದು ಹೇಳಲು ಕಾರಣವೇನು ಎಂಬ ಬಗ್ಗೆ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ ಬಸವರಾಜ ಗುರೂಜಿ ಈ ವಿಡಿಯೋದಲ್ಲಿ ಮಾಹಿತಿ ನೀಡಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:02 am, Tue, 2 April 24

Follow us
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ