AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು:ಶಾಲಾ ಮಕ್ಕಳನ್ನು ಬಳಸಿಕೊಂಡ BLOಗಳು

SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು:ಶಾಲಾ ಮಕ್ಕಳನ್ನು ಬಳಸಿಕೊಂಡ BLOಗಳು

Sahadev Mane
| Edited By: |

Updated on:Jul 07, 2026 | 3:00 PM

Share

ಮುಖ್ಯಾಂಶಗಳು

  • ಬೆಳಗಾವಿ SIR ಪ್ರಕ್ರಿಯಲ್ಲಿ ಸಾಲುಸಾಲು ಎಡವಟ್ಟು
  • ಶಾಲಾ ಮಕ್ಕಳನ್ನ ಬಳಸಿಕೊಂಡು SIR ಮಾಡುತ್ತಿರುವ ಬಿಎಲ್ಒಗಳು
  • ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮರಡಿಮಠ ಶಾಲೆಯಲ್ಲಿ ಘಟನೆ

ಕರ್ನಾಟಕದಲ್ಲಿ ಎಸ್​​ಐಆರ್ ಪ್ರಕ್ರಿಯೆ ನಡೆಯುತ್ತಿದ್ದು, ಹಲವೆಡೆ ಕೆಲ ಎಡವಟ್ಟುಗಳು ಆಗುತ್ತಿವೆ. ಚುನಾವಣೆ ಆಯೋಗವು ಬಿಎಲ್​​​ಒಗಳಿಗೆ ಮತದಾರರ ಮನೆ ಮನೆಗೆ ತೆರಳಿ ಎಸ್​​​ಐಆರ್ ಮಾಡುವಂತೆ ಹೇಳಿದೆ. ಆದ್ರೆ, ಕೆಲ ಬಿಎಲ್​​​ಒಗಳು ದೇವಸ್ಥಾನ, ಮಸೀದಿ, ಊರಿನ ಕಟ್ಟೆಗಳಲ್ಲಿ ಕುಳಿತು ಎಸ್​​ಐಆರ್ ಪ್ರಕ್ರಿಯೆ ಮಾಡುತ್ತಿರುವುದು ಕಂಡುಬಂದಿದೆ. ಇದರ ಮಧ್ಯೆ ಇದೀಗ ಬೆಳಗಾವಿಯಲ್ಲಿ ಎಸ್​​ಐಆರ್​​​ಗೆ ಶಾಲಾ ಮಕ್ಕಳನ್ನು ಬಳಕೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮರಡಿಮಠದ ಗ್ರಾಮಸ್ಥರನ್ನು ಬಿಎಲ್​​​ಒಗಳು ಶಾಲೆಗೆ ಕರೆಸಿ ಎಸ್ಐಆರ್ ಮಾಡುತ್ತಿದ್ದು,ಫೋಟೋ ಅಂಟಿಸಲು ಮತ್ತು ಫಾರಂ ತುಂಬಲು ವಿದ್ಯಾರ್ಥಿಗಳನ್ನು ಬಳಕೆ ಮಾಡಲಾಗಿದೆ.

ಬೆಳಗಾವಿ, (ಜುಲೈ 07): ಕರ್ನಾಟಕದಲ್ಲಿ ಎಸ್​​ಐಆರ್ ಪ್ರಕ್ರಿಯೆ ನಡೆಯುತ್ತಿದ್ದು, ಹಲವೆಡೆ ಕೆಲ ಎಡವಟ್ಟುಗಳು ಆಗುತ್ತಿವೆ. ಚುನಾವಣೆ ಆಯೋಗವು ಬಿಎಲ್​​​ಒಗಳಿಗೆ ಮತದಾರರ ಮನೆ ಮನೆಗೆ ತೆರಳಿ ಎಸ್​​​ಐಆರ್ ಮಾಡುವಂತೆ ಹೇಳಿದೆ. ಆದ್ರೆ, ಕೆಲ ಬಿಎಲ್​​​ಒಗಳು ದೇವಸ್ಥಾನ, ಮಸೀದಿ, ಊರಿನ ಕಟ್ಟೆಗಳಲ್ಲಿ ಕುಳಿತು ಎಸ್​​ಐಆರ್ ಪ್ರಕ್ರಿಯೆ ಮಾಡುತ್ತಿರುವುದು ಕಂಡುಬಂದಿದೆ. ಇದರ ಮಧ್ಯೆ ಇದೀಗ ಬೆಳಗಾವಿಯಲ್ಲಿ ಎಸ್​​ಐಆರ್​​​ಗೆ ಶಾಲಾ ಮಕ್ಕಳನ್ನು ಬಳಕೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ಮರಡಿಮಠದ ಗ್ರಾಮಸ್ಥರನ್ನು ಬಿಎಲ್​​​ಒಗಳು ಶಾಲೆಗೆ ಕರೆಸಿ ಎಸ್ಐಆರ್ ಮಾಡುತ್ತಿದ್ದು,ಫೋಟೋ ಅಂಟಿಸಲು ಮತ್ತು ಫಾರಂ ತುಂಬಲು ವಿದ್ಯಾರ್ಥಿಗಳನ್ನು ಬಳಕೆ ಮಾಡಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published on: Jul 07, 2026 02:57 PM

Follow Us