ಅರಬ್ಬಿ ಸಮುದ್ರದಲ್ಲಿ ನೋಡ ನೋಡುತ್ತಿದ್ದಂತೆ ಮುಳುಗಿದ ದೋಣಿ; ವಿಡಿಯೋ ಇಲ್ಲಿದೆ
ಮೀನುಗಾರರು ಆಳಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಮುಸ್ತಾಕ್(52), ರೋಜಿ ಅಬೂಬಕ್ಕರ್(55), ಶಬ್ಬೀರ್(50), ತರಿಸಲ್ಲ ಅಶ್ರಫ್(37), ಬೊಂಬಾ ಮೊಹಮ್ಮದ್(47) ಜೀವಾಪಾಯದಿಂದ ಪಾರಾಗಿದ್ದಾರೆ.
ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮ ಬಳಿ ಕಡಲ ತೀರದಲ್ಲಿ ಮೀನುಗಾರಿಕಾ ದೋಣಿಯೊಂದು (Fishing Boat) ಮುಳುಗಡೆಯಾಗಿದೆ. ಸ್ಥಳೀಯ ಮೀನುಗಾರರು ಮುಳುಗಿದ ದೋಣಿಯಲ್ಲಿದ್ದ ಐವರು ಮೀನುಗಾರರನ್ನ ರಕ್ಷಣೆ (Rescue) ಮಾಡಿದ್ದಾರೆ. ಮೀನುಗಾರರು ಆಳಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಮುಸ್ತಾಕ್(52), ರೋಜಿ ಅಬೂಬಕ್ಕರ್(55), ಶಬ್ಬೀರ್(50), ತರಿಸಲ್ಲ ಅಶ್ರಫ್(37), ಬೊಂಬಾ ಮೊಹಮ್ಮದ್(47) ಜೀವಾಪಾಯದಿಂದ ಪಾರಾಗಿದ್ದಾರೆ. ಮುಳುಗಡೆಯಾಗಿರುವ ಅಮೀನಾ ಬೋಟ್ ಶಿರೂರಿನ ಮುಸ್ತಾಕ್ ಮಾಲೀಕತ್ವದ್ದು ಎಂದು ತಿಳಿದುಬಂದಿದೆ.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

