ಅರಬ್ಬಿ ಸಮುದ್ರದಲ್ಲಿ ನೋಡ ನೋಡುತ್ತಿದ್ದಂತೆ ಮುಳುಗಿದ ದೋಣಿ; ವಿಡಿಯೋ ಇಲ್ಲಿದೆ
ಮೀನುಗಾರರು ಆಳಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಮುಸ್ತಾಕ್(52), ರೋಜಿ ಅಬೂಬಕ್ಕರ್(55), ಶಬ್ಬೀರ್(50), ತರಿಸಲ್ಲ ಅಶ್ರಫ್(37), ಬೊಂಬಾ ಮೊಹಮ್ಮದ್(47) ಜೀವಾಪಾಯದಿಂದ ಪಾರಾಗಿದ್ದಾರೆ.
ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮ ಬಳಿ ಕಡಲ ತೀರದಲ್ಲಿ ಮೀನುಗಾರಿಕಾ ದೋಣಿಯೊಂದು (Fishing Boat) ಮುಳುಗಡೆಯಾಗಿದೆ. ಸ್ಥಳೀಯ ಮೀನುಗಾರರು ಮುಳುಗಿದ ದೋಣಿಯಲ್ಲಿದ್ದ ಐವರು ಮೀನುಗಾರರನ್ನ ರಕ್ಷಣೆ (Rescue) ಮಾಡಿದ್ದಾರೆ. ಮೀನುಗಾರರು ಆಳಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಮುಸ್ತಾಕ್(52), ರೋಜಿ ಅಬೂಬಕ್ಕರ್(55), ಶಬ್ಬೀರ್(50), ತರಿಸಲ್ಲ ಅಶ್ರಫ್(37), ಬೊಂಬಾ ಮೊಹಮ್ಮದ್(47) ಜೀವಾಪಾಯದಿಂದ ಪಾರಾಗಿದ್ದಾರೆ. ಮುಳುಗಡೆಯಾಗಿರುವ ಅಮೀನಾ ಬೋಟ್ ಶಿರೂರಿನ ಮುಸ್ತಾಕ್ ಮಾಲೀಕತ್ವದ್ದು ಎಂದು ತಿಳಿದುಬಂದಿದೆ.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ

