ಅರಬ್ಬಿ ಸಮುದ್ರದಲ್ಲಿ ನೋಡ ನೋಡುತ್ತಿದ್ದಂತೆ ಮುಳುಗಿದ ದೋಣಿ; ವಿಡಿಯೋ ಇಲ್ಲಿದೆ
ಮೀನುಗಾರರು ಆಳಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಮುಸ್ತಾಕ್(52), ರೋಜಿ ಅಬೂಬಕ್ಕರ್(55), ಶಬ್ಬೀರ್(50), ತರಿಸಲ್ಲ ಅಶ್ರಫ್(37), ಬೊಂಬಾ ಮೊಹಮ್ಮದ್(47) ಜೀವಾಪಾಯದಿಂದ ಪಾರಾಗಿದ್ದಾರೆ.
ಉಡುಪಿ: ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಗ್ರಾಮ ಬಳಿ ಕಡಲ ತೀರದಲ್ಲಿ ಮೀನುಗಾರಿಕಾ ದೋಣಿಯೊಂದು (Fishing Boat) ಮುಳುಗಡೆಯಾಗಿದೆ. ಸ್ಥಳೀಯ ಮೀನುಗಾರರು ಮುಳುಗಿದ ದೋಣಿಯಲ್ಲಿದ್ದ ಐವರು ಮೀನುಗಾರರನ್ನ ರಕ್ಷಣೆ (Rescue) ಮಾಡಿದ್ದಾರೆ. ಮೀನುಗಾರರು ಆಳಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಈ ವೇಳೆ ದುರಂತ ಸಂಭವಿಸಿದೆ. ಮುಸ್ತಾಕ್(52), ರೋಜಿ ಅಬೂಬಕ್ಕರ್(55), ಶಬ್ಬೀರ್(50), ತರಿಸಲ್ಲ ಅಶ್ರಫ್(37), ಬೊಂಬಾ ಮೊಹಮ್ಮದ್(47) ಜೀವಾಪಾಯದಿಂದ ಪಾರಾಗಿದ್ದಾರೆ. ಮುಳುಗಡೆಯಾಗಿರುವ ಅಮೀನಾ ಬೋಟ್ ಶಿರೂರಿನ ಮುಸ್ತಾಕ್ ಮಾಲೀಕತ್ವದ್ದು ಎಂದು ತಿಳಿದುಬಂದಿದೆ.
ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ

