AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾರ್ಕಳದ ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಪೂಜಾ ಹೆಗ್ಡೆಗೆ ಸನ್ಮಾನ

ಕಾರ್ಕಳದ ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ ಪೂಜಾ ಹೆಗ್ಡೆಗೆ ಸನ್ಮಾನ

TV9 Web
| Updated By: ರಾಜೇಶ್ ದುಗ್ಗುಮನೆ|

Updated on: May 11, 2024 | 8:26 PM

Share

ಬಹುಭಾಷಾ ನಟಿ ಪೂಜಾ ಹೆಗ್ಡೆ ಅವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಣಜಾರುಗೆ ಭೇಟಿ ನೀಡಿದ್ದಾರೆ. ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಜರುಗಿದೆ. ಇದಕ್ಕೆ ಅವರು ಕೂಡ ಆಗಮಿಸಿದ್ದರು.

ಇತ್ತೀಚೆಗೆ ನಟಿ ಶಿಲ್ಪಾ ಶೆಟ್ಟಿ ಅವರು ಕರ್ನಾಟಕಕ್ಕೆ ಆಗಮಿಸಿ ಕೋಲವನ್ನು ವೀಕ್ಷಿಸಿದ್ದರು. ಈ ಫೋಟೋಗಳು ವೈರಲ್ ಆಗಿದ್ದವು. ಈಗ ಬಹುಭಾಷಾ ನಟಿ ಪೂಜಾ ಹೆಗ್ಡೆ (Pooja Hegde) ಅವರು ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಣಜಾರುಗೆ ಭೇಟಿ ನೀಡಿದ್ದಾರೆ. ಕಣಜಾರು ಬ್ರಹ್ಮಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಜರುಗಿದೆ. ಇದಕ್ಕೆ ಅವರು ಕೂಡ ಆಗಮಿಸಿದ್ದರು. ಈ ವೇಳೆ ಅವರು ಬ್ರಹ್ಮಕಲಶೋತ್ಸವ ಸಭಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಪೂಜಾ ಹೆಗ್ಡೆಯನ್ನು ದೇವಸ್ಥಾನದ ಸಮಿತಿಯ ಸದಸ್ಯರು ಗೌರವಿಸಿದ್ದಾರೆ. ಅಭಿಮಾನಿಯೊರ್ವ ಪೂಜಾ ಹೆಗ್ಡೆಯ ಭಾವಚಿತ್ರವನ್ನು ರಚಿಸಿದ್ದ. ಇದನ್ನು ಸನ್ಮಾನ ಸಂದರ್ಭದಲ್ಲಿ ನೀಡಲಾಗಿದೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.