AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ, ಡಿಸಿಎಂಗೆ ಜವಾಬ್ದಾರಿಯಿಂದ ಹೇಳಿಕೆ ಕೊಡಿ ಎಂದು ವಾರ್ನ್ ಕೊಟ್ಟ ಬೊಮ್ಮಾಯಿ; ಇಲ್ಲಿದೆ ವಿಡಿಯೋ

ತಮಿಳುನಾಡಿಗೆ ಕಾವೇರಿ(Cauvery) ನೀರು ಹರಿಸುತ್ತಿರುವ ವಿಚಾರ ಕುರಿತು ಸರ್ಕಾರ ಹೇಳಿಕೆ ಕೊಡುವಾಗ ಎಚ್ಚರಿಕೆಯಿಂದ ಕೊಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ(Basavaraj Bommai) ಹೇಳಿದರು.

ಮಹೇಶ್ ಇ, ಭೂಮನಹಳ್ಳಿ
ಮಹೇಶ್ ಇ, ಭೂಮನಹಳ್ಳಿ | Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 30, 2023 | 10:11 PM

Share

ತುಮಕೂರು, ಸೆ.30: ತಮಿಳುನಾಡಿಗೆ ಕಾವೇರಿ(Cauvery) ನೀರು ಹರಿಸುತ್ತಿರುವ ವಿಚಾರ ಕುರಿತು ಸರ್ಕಾರ ಹೇಳಿಕೆ ಕೊಡುವಾಗ ಎಚ್ಚರಿಕೆಯಿಂದ ಕೊಡಬೇಕಿತ್ತು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ(Basavaraj Bommai) ಹೇಳಿದರು. ಸರ್ಕಾರ ತನ್ನ ಸ್ಥಾನ ಮತ್ತು ಅಧಿಕಾರಕ್ಕೆ ಹೆದರಿಕೊಂಡಿದ್ದರೆ, ಅದು ಸುಪ್ರೀಂಕೋರ್ಟ್​ ಮೇಲೆ ಯಾವ ರೀತಿಯ ಪರಿಣಾಮ ಬಿರುತ್ತೆ ಇವರಿಗೆ ಗೊತ್ತಿಲ್ಲ. ಇನ್ನು ಸರ್ಕಾರಕ್ಕೆ ಕಾವೇರಿ ಗಲಾಟೆ ಪರಿಸ್ಥಿತಿ, ಬದ್ಧತೆ ಬಗ್ಗೆ ಗೊತ್ತಿಲ್ಲದೆ ಇಂತಹ ಹೇಳಿಕೆ ನೀಡುವುದರಿಂದ ಕರ್ನಾಟಕದ ಜನತೆಗೆ ಪೆಟ್ಟು ಬೀಳುತ್ತಿದೆ. ಹೀಗಾಗಿ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿಗಳು ಮಾತನಾಡುವಾಗ ಬಹಳ ಜವಾಬ್ದಾರಿಯುತವಾಗಿ ಹೇಳಿಕೆ ನೀಡಲಿ ಎಂದು ಕಿವಿ ಮಾತು ಹೇಳುವುದಕ್ಕೆ ಇಷ್ಟಪಡುತ್ತೇನೆ ಎಂದರು.

ಇನ್ನಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ

Follow Us
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ನ್ಯೂಜಿಲೆಂಡ್​ನಲ್ಲಿ ತಮ್ಮ ಮಫ್ಲರ್ ಕತೆ ಹೇಳುತ್ತಾ ಭಾವುಕರಾದ ಪ್ರಧಾನಿ ಮೋದಿ
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಶಾಶ್ವತ ವಾಸಸ್ಥಳ ಪ್ರಮಾಣಪತ್ರ ನೀಡುವುದರಲ್ಲಿ ತಪ್ಪೇನಿದೆ? ಜಿ ಪರಮೇಶ್ವರ್​
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಖಾಸಗಿ ಕಂಪನಿ ಯಡವಟ್ಟಿಂದ ಪೈಪ್​ಲೈನ್ ಡ್ಯಾಮೇಜ್: ಕಾವೇರಿ ನೀರು ಕಲುಷಿತ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಶಿವಮೊಗ್ಗ: ನಕಲಿ ಚಿನ್ನ ಅಡವಿಟ್ಟು ಬ್ಯಾಂಕ್​ಗಳಿಗೇ ಲಕ್ಷಾಂತರ ರೂ. ವಂಚನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಟೊಮ್ಯಾಟೋ ಬೆಲೆ ಕುಸಿತ, ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ಆಕ್ಲೆಂಡ್​ನಲ್ಲಿ ‘ಮೋದಿ ಮೋದಿ’ ಘೋಷಣೆ: ಪ್ರಧಾನಿಯ ಸ್ವಾಗತಕ್ಕೆ ಜನಸಾಗರ
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
ತಾಯಿ, ಅಜ್ಜಿ, ಮಾವನನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಗ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
40 ವರ್ಷಗಳಲ್ಲಿ ನ್ಯೂಜಿಲೆಂಡ್​ಗೆ ಭೇಟಿ ನೀಡಿದ ಮೊದಲ ಭಾರತೀಯ ಪ್ರಧಾನಿ ಮೋದಿ!
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕ್ವಾಟ್ಲೆ ಕಿಚನ್​​ಗೆ ಬಂದ ‘ಧುರಂಧರ್’ ಹಮ್ಜಾ ಅಲಿ: ವಿಡಿಯೋ
ಕೆಪಿಎಸ್​ಸಿ ಚೀಫ್ ಶಿವಶಂಕರಪ್ಪ ಪುತ್ರಿ ವಿರುದ್ಧ FIR ದಾಖಲು!
ಕೆಪಿಎಸ್​ಸಿ ಚೀಫ್ ಶಿವಶಂಕರಪ್ಪ ಪುತ್ರಿ ವಿರುದ್ಧ FIR ದಾಖಲು!