ಅಪಾರ್ಟ್ಮೆಂಟ್ನ 10ನೇ ಮಹಡಿಯ ಕಿಟಕಿಯಲ್ಲಿ ಸಿಲುಕಿದ್ದ ವಿಶೇಷಚೇತನ ಬಾಲಕನ ರಕ್ಷಣೆ! ವಿಡಿಯೋ ಇಲ್ಲಿದೆ ನೋಡಿ
ಬೃಹತ್ ಅಪಾರ್ಟ್ಮೆಂಟ್ವೊಂದರ ಕಿಟಕಿಯಲ್ಲಿ ಸಿಲುಕಿದ ಬಾಲಕನೊಬ್ಬನನ್ನು ರಕ್ಷಿಸಿದ ಘಟನೆ ಉಡುಪಿಯ ಬ್ರಹ್ಮಗಿರಿಯಲ್ಲಿ ನಡೆದಿದೆ.
ಉಡುಪಿ: ಬೃಹತ್ ಅಪಾರ್ಟ್ಮೆಂಟ್ವೊಂದರ ಕಿಟಕಿಯಲ್ಲಿ ಸಿಲುಕಿದ್ದ ಬಾಲಕನನ್ನು ರಕ್ಷಣೆ ಮಾಡಿದ ಘಟನೆ ಉಡುಪಿಯ (Udupi) ಬ್ರಹ್ಮಗಿರಿಯಲ್ಲಿ ನಡೆದಿದೆ. ವಿಶೇಷಚೇತನ ಬಾಲಕ ಆರುಷ್ (8) ಅಪಾರ್ಟ್ಮೆಂಟ್ನ 11ನೇ ಪ್ಲೋರ್ನ ಬಾಲ್ಕನಿ ಮೂಲಕ ಹೊರ ಹೋಗಿ 10ನೇ ಮಹಡಿಯ ಕಿಟಕಿಯಲ್ಲಿ ಸಿಲುಕಿದ್ದನು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕದಳದ ಸಿಬ್ಬಂದಿ ಬಾಲಕನನ್ನು ರಕ್ಷಿಸಿ ಪೋಷಕರಿಗೆ ಒಪ್ಪಿಸಿದ್ದಾರೆ.
ಮತ್ತಷ್ಟು ವಿಡಿಯೋ ಸ್ಟೋರಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ
Follow Us
Latest Videos
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?
ಮೈಸೂರಿನಲ್ಲಿ ಡ್ರಗ್ಸ್ ಜಾಲದ ಬಗ್ಗೆ ಮಾತನಾಡಿದ ನಟ ವಿನಯ್ ರಾಜ್ಕುಮಾರ್

