AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನ ಜೀವದ ಹಂಗು ತೊರೆದು ಕಾಪಾಡಿದ ಸಾಹಸಿ, ಎಲ್ಲಿ?

[lazy-load-videos-and-sticky-control id=”IMS8uTMkNDk”] ಬಳ್ಳಾರಿ: ಕಾಲುವೆಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನ ಪ್ರಾಣದ ಹಂಗು ತೊರೆದು ಯುವಕನೊಬ್ಬ ಕಾಪಾಡಿರುವ ಘಟನೆ ಗಣಿನಾಡಿನಲ್ಲಿ ನಿನ್ನೆ ನಡೆದಿದೆ. ಜಿಲ್ಲೆಯ ಹೊಸಪೇಟೆ ನಗರದ ಆರ್.ಟಿ.ಒ. ಕಚೇರಿಯ ಮುಂದೆ ಹರಿಯುವ ತುಂಗಭದ್ರ ಹೆಚ್.ಎಲ್.ಸಿ.ಕಾಲುವೆಗೆ ನಿನ್ನೆ ಸಂಜೆ 70 ವರ್ಷದ ವೃದ್ಧೆಯೊಬ್ಬರು ಮುಖ ತೊಳೆಯಲು ಕಾಲುವೆಗೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಕಾಲು ಜಾರಿ ಬಿದ್ದ ವೃದ್ಧೆ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಈ ಸಂದರ್ಭದಲ್ಲಿದ್ದ ಅಲ್ಲೇ ನೆರೆದಿದ್ದ ಸ್ಥಳೀಯರು ವೃದ್ಧೆಯನ್ನ ಕಾಪಾಡಲು ಧೈರ್ಯ ತೋರಲಿಲ್ಲ. ಆದರೆ, […]

ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನ ಜೀವದ ಹಂಗು ತೊರೆದು ಕಾಪಾಡಿದ ಸಾಹಸಿ, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 22, 2020 | 6:58 PM

Share

[lazy-load-videos-and-sticky-control id=”IMS8uTMkNDk”]

ಬಳ್ಳಾರಿ: ಕಾಲುವೆಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನ ಪ್ರಾಣದ ಹಂಗು ತೊರೆದು ಯುವಕನೊಬ್ಬ ಕಾಪಾಡಿರುವ ಘಟನೆ ಗಣಿನಾಡಿನಲ್ಲಿ ನಿನ್ನೆ ನಡೆದಿದೆ.

ಜಿಲ್ಲೆಯ ಹೊಸಪೇಟೆ ನಗರದ ಆರ್.ಟಿ.ಒ. ಕಚೇರಿಯ ಮುಂದೆ ಹರಿಯುವ ತುಂಗಭದ್ರ ಹೆಚ್.ಎಲ್.ಸಿ.ಕಾಲುವೆಗೆ ನಿನ್ನೆ ಸಂಜೆ 70 ವರ್ಷದ ವೃದ್ಧೆಯೊಬ್ಬರು ಮುಖ ತೊಳೆಯಲು ಕಾಲುವೆಗೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಕಾಲು ಜಾರಿ ಬಿದ್ದ ವೃದ್ಧೆ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಈ ಸಂದರ್ಭದಲ್ಲಿದ್ದ ಅಲ್ಲೇ ನೆರೆದಿದ್ದ ಸ್ಥಳೀಯರು ವೃದ್ಧೆಯನ್ನ ಕಾಪಾಡಲು ಧೈರ್ಯ ತೋರಲಿಲ್ಲ.

ಆದರೆ, ಕಾಲುವೆಯ ಮತ್ತೊಂದು ದಡದಲ್ಲಿ ಸ್ನೇಹಿತರೊಂದಿಗೆ ಸಂಚರಿಸುತ್ತಿದ್ದ ಅಜಯ್ ಎಂಬ ಸ್ಥಳೀಯ ಯುವಕ ಸೇರಿದ್ದವರ ಚೀರಾಟ ಕೇಳಿ ಕೂಡಲೆ ಕಾಲುವೆಗೆ ಜಿಗಿದು ವೃದ್ಧೆಯನ್ನ ಕಾಪಾಡುವಲ್ಲಿ ಯಶಸ್ವಿಯಾಗಿದ್ದಾನೆ. ವೃದ್ಧೆ ನೀರಿಗೆ ಬೀಳುತ್ತಿದ್ದಂತೆ ಆಕೆಯ ಉಸಿರುಗಟ್ಟಿತ್ತು. ಹೀಗಾಗಿ, ಆಕೆಯನ್ನ ನೀರಿನಿಂದ ಮೇಲೆತ್ತಿದ್ದ ಬಳಿಕ ಸ್ಥಳೀಯ ಯುವಕರು ದೇಹದಿಂದ ನೀರನ್ನ ಹೊರತೆಗೆದು ಹೋಗಬೇಕಿದ್ದ ವೃದ್ಧೆಯ ಜೀವವನ್ನ ಕಾಪಾಡಿದ್ದಾರೆ.

Published On - 3:38 pm, Sat, 22 August 20

ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​