AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನ ಜೀವದ ಹಂಗು ತೊರೆದು ಕಾಪಾಡಿದ ಸಾಹಸಿ, ಎಲ್ಲಿ?

[lazy-load-videos-and-sticky-control id=”IMS8uTMkNDk”] ಬಳ್ಳಾರಿ: ಕಾಲುವೆಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನ ಪ್ರಾಣದ ಹಂಗು ತೊರೆದು ಯುವಕನೊಬ್ಬ ಕಾಪಾಡಿರುವ ಘಟನೆ ಗಣಿನಾಡಿನಲ್ಲಿ ನಿನ್ನೆ ನಡೆದಿದೆ. ಜಿಲ್ಲೆಯ ಹೊಸಪೇಟೆ ನಗರದ ಆರ್.ಟಿ.ಒ. ಕಚೇರಿಯ ಮುಂದೆ ಹರಿಯುವ ತುಂಗಭದ್ರ ಹೆಚ್.ಎಲ್.ಸಿ.ಕಾಲುವೆಗೆ ನಿನ್ನೆ ಸಂಜೆ 70 ವರ್ಷದ ವೃದ್ಧೆಯೊಬ್ಬರು ಮುಖ ತೊಳೆಯಲು ಕಾಲುವೆಗೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಕಾಲು ಜಾರಿ ಬಿದ್ದ ವೃದ್ಧೆ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಈ ಸಂದರ್ಭದಲ್ಲಿದ್ದ ಅಲ್ಲೇ ನೆರೆದಿದ್ದ ಸ್ಥಳೀಯರು ವೃದ್ಧೆಯನ್ನ ಕಾಪಾಡಲು ಧೈರ್ಯ ತೋರಲಿಲ್ಲ. ಆದರೆ, […]

ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನ ಜೀವದ ಹಂಗು ತೊರೆದು ಕಾಪಾಡಿದ ಸಾಹಸಿ, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 22, 2020 | 6:58 PM

Share

[lazy-load-videos-and-sticky-control id=”IMS8uTMkNDk”]

ಬಳ್ಳಾರಿ: ಕಾಲುವೆಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನ ಪ್ರಾಣದ ಹಂಗು ತೊರೆದು ಯುವಕನೊಬ್ಬ ಕಾಪಾಡಿರುವ ಘಟನೆ ಗಣಿನಾಡಿನಲ್ಲಿ ನಿನ್ನೆ ನಡೆದಿದೆ.

ಜಿಲ್ಲೆಯ ಹೊಸಪೇಟೆ ನಗರದ ಆರ್.ಟಿ.ಒ. ಕಚೇರಿಯ ಮುಂದೆ ಹರಿಯುವ ತುಂಗಭದ್ರ ಹೆಚ್.ಎಲ್.ಸಿ.ಕಾಲುವೆಗೆ ನಿನ್ನೆ ಸಂಜೆ 70 ವರ್ಷದ ವೃದ್ಧೆಯೊಬ್ಬರು ಮುಖ ತೊಳೆಯಲು ಕಾಲುವೆಗೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಕಾಲು ಜಾರಿ ಬಿದ್ದ ವೃದ್ಧೆ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಈ ಸಂದರ್ಭದಲ್ಲಿದ್ದ ಅಲ್ಲೇ ನೆರೆದಿದ್ದ ಸ್ಥಳೀಯರು ವೃದ್ಧೆಯನ್ನ ಕಾಪಾಡಲು ಧೈರ್ಯ ತೋರಲಿಲ್ಲ.

ಆದರೆ, ಕಾಲುವೆಯ ಮತ್ತೊಂದು ದಡದಲ್ಲಿ ಸ್ನೇಹಿತರೊಂದಿಗೆ ಸಂಚರಿಸುತ್ತಿದ್ದ ಅಜಯ್ ಎಂಬ ಸ್ಥಳೀಯ ಯುವಕ ಸೇರಿದ್ದವರ ಚೀರಾಟ ಕೇಳಿ ಕೂಡಲೆ ಕಾಲುವೆಗೆ ಜಿಗಿದು ವೃದ್ಧೆಯನ್ನ ಕಾಪಾಡುವಲ್ಲಿ ಯಶಸ್ವಿಯಾಗಿದ್ದಾನೆ. ವೃದ್ಧೆ ನೀರಿಗೆ ಬೀಳುತ್ತಿದ್ದಂತೆ ಆಕೆಯ ಉಸಿರುಗಟ್ಟಿತ್ತು. ಹೀಗಾಗಿ, ಆಕೆಯನ್ನ ನೀರಿನಿಂದ ಮೇಲೆತ್ತಿದ್ದ ಬಳಿಕ ಸ್ಥಳೀಯ ಯುವಕರು ದೇಹದಿಂದ ನೀರನ್ನ ಹೊರತೆಗೆದು ಹೋಗಬೇಕಿದ್ದ ವೃದ್ಧೆಯ ಜೀವವನ್ನ ಕಾಪಾಡಿದ್ದಾರೆ.

Published On - 3:38 pm, Sat, 22 August 20

ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
ಪಡ್ಡೆ ಹುಡುಗರ ಅನೈತಿಕ ತಾಣವಾಗಿ ಮಾರ್ಪಟ್ಟ ಗೋರಿಪಾಳ್ಯ ಇಂದಿರಾ ಕ್ಯಾಂಟೀನ್!
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
Asia Cup Rising Stars: ಫೈನಲ್​ಗೇರಿದ ಟೀಮ್ ಇಂಡಿಯಾ
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ