Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನ ಜೀವದ ಹಂಗು ತೊರೆದು ಕಾಪಾಡಿದ ಸಾಹಸಿ, ಎಲ್ಲಿ?

[lazy-load-videos-and-sticky-control id=”IMS8uTMkNDk”] ಬಳ್ಳಾರಿ: ಕಾಲುವೆಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನ ಪ್ರಾಣದ ಹಂಗು ತೊರೆದು ಯುವಕನೊಬ್ಬ ಕಾಪಾಡಿರುವ ಘಟನೆ ಗಣಿನಾಡಿನಲ್ಲಿ ನಿನ್ನೆ ನಡೆದಿದೆ. ಜಿಲ್ಲೆಯ ಹೊಸಪೇಟೆ ನಗರದ ಆರ್.ಟಿ.ಒ. ಕಚೇರಿಯ ಮುಂದೆ ಹರಿಯುವ ತುಂಗಭದ್ರ ಹೆಚ್.ಎಲ್.ಸಿ.ಕಾಲುವೆಗೆ ನಿನ್ನೆ ಸಂಜೆ 70 ವರ್ಷದ ವೃದ್ಧೆಯೊಬ್ಬರು ಮುಖ ತೊಳೆಯಲು ಕಾಲುವೆಗೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಕಾಲು ಜಾರಿ ಬಿದ್ದ ವೃದ್ಧೆ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಈ ಸಂದರ್ಭದಲ್ಲಿದ್ದ ಅಲ್ಲೇ ನೆರೆದಿದ್ದ ಸ್ಥಳೀಯರು ವೃದ್ಧೆಯನ್ನ ಕಾಪಾಡಲು ಧೈರ್ಯ ತೋರಲಿಲ್ಲ. ಆದರೆ, […]

ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನ ಜೀವದ ಹಂಗು ತೊರೆದು ಕಾಪಾಡಿದ ಸಾಹಸಿ, ಎಲ್ಲಿ?
Follow us
ಸಾಧು ಶ್ರೀನಾಥ್​
|

Updated on:Aug 22, 2020 | 6:58 PM

[lazy-load-videos-and-sticky-control id=”IMS8uTMkNDk”]

ಬಳ್ಳಾರಿ: ಕಾಲುವೆಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನ ಪ್ರಾಣದ ಹಂಗು ತೊರೆದು ಯುವಕನೊಬ್ಬ ಕಾಪಾಡಿರುವ ಘಟನೆ ಗಣಿನಾಡಿನಲ್ಲಿ ನಿನ್ನೆ ನಡೆದಿದೆ.

ಜಿಲ್ಲೆಯ ಹೊಸಪೇಟೆ ನಗರದ ಆರ್.ಟಿ.ಒ. ಕಚೇರಿಯ ಮುಂದೆ ಹರಿಯುವ ತುಂಗಭದ್ರ ಹೆಚ್.ಎಲ್.ಸಿ.ಕಾಲುವೆಗೆ ನಿನ್ನೆ ಸಂಜೆ 70 ವರ್ಷದ ವೃದ್ಧೆಯೊಬ್ಬರು ಮುಖ ತೊಳೆಯಲು ಕಾಲುವೆಗೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಕಾಲು ಜಾರಿ ಬಿದ್ದ ವೃದ್ಧೆ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಈ ಸಂದರ್ಭದಲ್ಲಿದ್ದ ಅಲ್ಲೇ ನೆರೆದಿದ್ದ ಸ್ಥಳೀಯರು ವೃದ್ಧೆಯನ್ನ ಕಾಪಾಡಲು ಧೈರ್ಯ ತೋರಲಿಲ್ಲ.

ಆದರೆ, ಕಾಲುವೆಯ ಮತ್ತೊಂದು ದಡದಲ್ಲಿ ಸ್ನೇಹಿತರೊಂದಿಗೆ ಸಂಚರಿಸುತ್ತಿದ್ದ ಅಜಯ್ ಎಂಬ ಸ್ಥಳೀಯ ಯುವಕ ಸೇರಿದ್ದವರ ಚೀರಾಟ ಕೇಳಿ ಕೂಡಲೆ ಕಾಲುವೆಗೆ ಜಿಗಿದು ವೃದ್ಧೆಯನ್ನ ಕಾಪಾಡುವಲ್ಲಿ ಯಶಸ್ವಿಯಾಗಿದ್ದಾನೆ. ವೃದ್ಧೆ ನೀರಿಗೆ ಬೀಳುತ್ತಿದ್ದಂತೆ ಆಕೆಯ ಉಸಿರುಗಟ್ಟಿತ್ತು. ಹೀಗಾಗಿ, ಆಕೆಯನ್ನ ನೀರಿನಿಂದ ಮೇಲೆತ್ತಿದ್ದ ಬಳಿಕ ಸ್ಥಳೀಯ ಯುವಕರು ದೇಹದಿಂದ ನೀರನ್ನ ಹೊರತೆಗೆದು ಹೋಗಬೇಕಿದ್ದ ವೃದ್ಧೆಯ ಜೀವವನ್ನ ಕಾಪಾಡಿದ್ದಾರೆ.

Published On - 3:38 pm, Sat, 22 August 20

PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
PSL 2025: ಟಿ20 ಪಂದ್ಯದಲ್ಲಿ ಟೆಸ್ಟ್ ಆಡಿದ ಬಾಬರ್ ಆಝಂ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ