AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನ ಜೀವದ ಹಂಗು ತೊರೆದು ಕಾಪಾಡಿದ ಸಾಹಸಿ, ಎಲ್ಲಿ?

[lazy-load-videos-and-sticky-control id=”IMS8uTMkNDk”] ಬಳ್ಳಾರಿ: ಕಾಲುವೆಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನ ಪ್ರಾಣದ ಹಂಗು ತೊರೆದು ಯುವಕನೊಬ್ಬ ಕಾಪಾಡಿರುವ ಘಟನೆ ಗಣಿನಾಡಿನಲ್ಲಿ ನಿನ್ನೆ ನಡೆದಿದೆ. ಜಿಲ್ಲೆಯ ಹೊಸಪೇಟೆ ನಗರದ ಆರ್.ಟಿ.ಒ. ಕಚೇರಿಯ ಮುಂದೆ ಹರಿಯುವ ತುಂಗಭದ್ರ ಹೆಚ್.ಎಲ್.ಸಿ.ಕಾಲುವೆಗೆ ನಿನ್ನೆ ಸಂಜೆ 70 ವರ್ಷದ ವೃದ್ಧೆಯೊಬ್ಬರು ಮುಖ ತೊಳೆಯಲು ಕಾಲುವೆಗೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಕಾಲು ಜಾರಿ ಬಿದ್ದ ವೃದ್ಧೆ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಈ ಸಂದರ್ಭದಲ್ಲಿದ್ದ ಅಲ್ಲೇ ನೆರೆದಿದ್ದ ಸ್ಥಳೀಯರು ವೃದ್ಧೆಯನ್ನ ಕಾಪಾಡಲು ಧೈರ್ಯ ತೋರಲಿಲ್ಲ. ಆದರೆ, […]

ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನ ಜೀವದ ಹಂಗು ತೊರೆದು ಕಾಪಾಡಿದ ಸಾಹಸಿ, ಎಲ್ಲಿ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Aug 22, 2020 | 6:58 PM

Share

[lazy-load-videos-and-sticky-control id=”IMS8uTMkNDk”]

ಬಳ್ಳಾರಿ: ಕಾಲುವೆಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನ ಪ್ರಾಣದ ಹಂಗು ತೊರೆದು ಯುವಕನೊಬ್ಬ ಕಾಪಾಡಿರುವ ಘಟನೆ ಗಣಿನಾಡಿನಲ್ಲಿ ನಿನ್ನೆ ನಡೆದಿದೆ.

ಜಿಲ್ಲೆಯ ಹೊಸಪೇಟೆ ನಗರದ ಆರ್.ಟಿ.ಒ. ಕಚೇರಿಯ ಮುಂದೆ ಹರಿಯುವ ತುಂಗಭದ್ರ ಹೆಚ್.ಎಲ್.ಸಿ.ಕಾಲುವೆಗೆ ನಿನ್ನೆ ಸಂಜೆ 70 ವರ್ಷದ ವೃದ್ಧೆಯೊಬ್ಬರು ಮುಖ ತೊಳೆಯಲು ಕಾಲುವೆಗೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಕಾಲು ಜಾರಿ ಬಿದ್ದ ವೃದ್ಧೆ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಈ ಸಂದರ್ಭದಲ್ಲಿದ್ದ ಅಲ್ಲೇ ನೆರೆದಿದ್ದ ಸ್ಥಳೀಯರು ವೃದ್ಧೆಯನ್ನ ಕಾಪಾಡಲು ಧೈರ್ಯ ತೋರಲಿಲ್ಲ.

ಆದರೆ, ಕಾಲುವೆಯ ಮತ್ತೊಂದು ದಡದಲ್ಲಿ ಸ್ನೇಹಿತರೊಂದಿಗೆ ಸಂಚರಿಸುತ್ತಿದ್ದ ಅಜಯ್ ಎಂಬ ಸ್ಥಳೀಯ ಯುವಕ ಸೇರಿದ್ದವರ ಚೀರಾಟ ಕೇಳಿ ಕೂಡಲೆ ಕಾಲುವೆಗೆ ಜಿಗಿದು ವೃದ್ಧೆಯನ್ನ ಕಾಪಾಡುವಲ್ಲಿ ಯಶಸ್ವಿಯಾಗಿದ್ದಾನೆ. ವೃದ್ಧೆ ನೀರಿಗೆ ಬೀಳುತ್ತಿದ್ದಂತೆ ಆಕೆಯ ಉಸಿರುಗಟ್ಟಿತ್ತು. ಹೀಗಾಗಿ, ಆಕೆಯನ್ನ ನೀರಿನಿಂದ ಮೇಲೆತ್ತಿದ್ದ ಬಳಿಕ ಸ್ಥಳೀಯ ಯುವಕರು ದೇಹದಿಂದ ನೀರನ್ನ ಹೊರತೆಗೆದು ಹೋಗಬೇಕಿದ್ದ ವೃದ್ಧೆಯ ಜೀವವನ್ನ ಕಾಪಾಡಿದ್ದಾರೆ.

Published On - 3:38 pm, Sat, 22 August 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ