AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನ ಜೀವದ ಹಂಗು ತೊರೆದು ಕಾಪಾಡಿದ ಸಾಹಸಿ, ಎಲ್ಲಿ?

[lazy-load-videos-and-sticky-control id=”IMS8uTMkNDk”] ಬಳ್ಳಾರಿ: ಕಾಲುವೆಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನ ಪ್ರಾಣದ ಹಂಗು ತೊರೆದು ಯುವಕನೊಬ್ಬ ಕಾಪಾಡಿರುವ ಘಟನೆ ಗಣಿನಾಡಿನಲ್ಲಿ ನಿನ್ನೆ ನಡೆದಿದೆ. ಜಿಲ್ಲೆಯ ಹೊಸಪೇಟೆ ನಗರದ ಆರ್.ಟಿ.ಒ. ಕಚೇರಿಯ ಮುಂದೆ ಹರಿಯುವ ತುಂಗಭದ್ರ ಹೆಚ್.ಎಲ್.ಸಿ.ಕಾಲುವೆಗೆ ನಿನ್ನೆ ಸಂಜೆ 70 ವರ್ಷದ ವೃದ್ಧೆಯೊಬ್ಬರು ಮುಖ ತೊಳೆಯಲು ಕಾಲುವೆಗೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಕಾಲು ಜಾರಿ ಬಿದ್ದ ವೃದ್ಧೆ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಈ ಸಂದರ್ಭದಲ್ಲಿದ್ದ ಅಲ್ಲೇ ನೆರೆದಿದ್ದ ಸ್ಥಳೀಯರು ವೃದ್ಧೆಯನ್ನ ಕಾಪಾಡಲು ಧೈರ್ಯ ತೋರಲಿಲ್ಲ. ಆದರೆ, […]

ನಾಲೆಯಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನ ಜೀವದ ಹಂಗು ತೊರೆದು ಕಾಪಾಡಿದ ಸಾಹಸಿ, ಎಲ್ಲಿ?
ಸಾಧು ಶ್ರೀನಾಥ್​
|

Updated on:Aug 22, 2020 | 6:58 PM

Share

[lazy-load-videos-and-sticky-control id=”IMS8uTMkNDk”]

ಬಳ್ಳಾರಿ: ಕಾಲುವೆಗೆ ಬಿದ್ದು ನೀರಿನಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧೆಯನ್ನ ಪ್ರಾಣದ ಹಂಗು ತೊರೆದು ಯುವಕನೊಬ್ಬ ಕಾಪಾಡಿರುವ ಘಟನೆ ಗಣಿನಾಡಿನಲ್ಲಿ ನಿನ್ನೆ ನಡೆದಿದೆ.

ಜಿಲ್ಲೆಯ ಹೊಸಪೇಟೆ ನಗರದ ಆರ್.ಟಿ.ಒ. ಕಚೇರಿಯ ಮುಂದೆ ಹರಿಯುವ ತುಂಗಭದ್ರ ಹೆಚ್.ಎಲ್.ಸಿ.ಕಾಲುವೆಗೆ ನಿನ್ನೆ ಸಂಜೆ 70 ವರ್ಷದ ವೃದ್ಧೆಯೊಬ್ಬರು ಮುಖ ತೊಳೆಯಲು ಕಾಲುವೆಗೆ ಇಳಿದಿದ್ದಾರೆ. ಈ ಸಂದರ್ಭದಲ್ಲಿ ಕಾಲು ಜಾರಿ ಬಿದ್ದ ವೃದ್ಧೆ ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಈ ಸಂದರ್ಭದಲ್ಲಿದ್ದ ಅಲ್ಲೇ ನೆರೆದಿದ್ದ ಸ್ಥಳೀಯರು ವೃದ್ಧೆಯನ್ನ ಕಾಪಾಡಲು ಧೈರ್ಯ ತೋರಲಿಲ್ಲ.

ಆದರೆ, ಕಾಲುವೆಯ ಮತ್ತೊಂದು ದಡದಲ್ಲಿ ಸ್ನೇಹಿತರೊಂದಿಗೆ ಸಂಚರಿಸುತ್ತಿದ್ದ ಅಜಯ್ ಎಂಬ ಸ್ಥಳೀಯ ಯುವಕ ಸೇರಿದ್ದವರ ಚೀರಾಟ ಕೇಳಿ ಕೂಡಲೆ ಕಾಲುವೆಗೆ ಜಿಗಿದು ವೃದ್ಧೆಯನ್ನ ಕಾಪಾಡುವಲ್ಲಿ ಯಶಸ್ವಿಯಾಗಿದ್ದಾನೆ. ವೃದ್ಧೆ ನೀರಿಗೆ ಬೀಳುತ್ತಿದ್ದಂತೆ ಆಕೆಯ ಉಸಿರುಗಟ್ಟಿತ್ತು. ಹೀಗಾಗಿ, ಆಕೆಯನ್ನ ನೀರಿನಿಂದ ಮೇಲೆತ್ತಿದ್ದ ಬಳಿಕ ಸ್ಥಳೀಯ ಯುವಕರು ದೇಹದಿಂದ ನೀರನ್ನ ಹೊರತೆಗೆದು ಹೋಗಬೇಕಿದ್ದ ವೃದ್ಧೆಯ ಜೀವವನ್ನ ಕಾಪಾಡಿದ್ದಾರೆ.

Published On - 3:38 pm, Sat, 22 August 20

Follow Us
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ