AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆ ಮಾನವೀಯತೆ ಮೆರೆದ ಪೋರ, ಹಸಿವಿನಿಂದ ಬಳಲಿದ್ದ ಪುಟಾಣಿಗೆ ತಿಂಡಿ ಕೊಟ್ಟ!

[lazy-load-videos-and-sticky-control id=”68jVMAmDdME”] ಬೆಂಗಳೂರು: ಸಂಕಷ್ಟದ ನಡುವೆಯೂ ಮಾನವೀಯತೆ ಮೆರೆಯೋರು ನಿಜಕ್ಕೂ ಗ್ರೇಟ್​. ಅಂತೆಯೇ ಹಸಿವಿನಿಂದ ಬಳಲುತ್ತಿದ್ದ ಪುಟ್ಟ ಹುಡುಗಿಗೆ ಬಾಲಕನೊಬ್ಬ ತನ್ನ ಬಳಿ ಇರೋ ತಿಂಡಿ ಕೊಟ್ಟು ಮಾನವೀಯತೆ ಮೆರೆದಿರೋ ಘಟನೆ ನೆಲಮಂಗಲದ ಟೋಲ್ ಬಳಿ ನಡೆದಿದೆ. ಎಲ್ಲರಂತೆ ತನ್ನ ಊರಿನತ್ತ ತೆರಳುತ್ತಿದ್ದ 16 ವರ್ಷದ ಪವನ್,​ ಟೋಲ್​ ಬಳಿ ಬಸ್​ಗಾಗಿ ಕಾಯುತ್ತಿದ್ದ ತಾಯಿ-ಮಗಳು ಜೋಡಿಯನ್ನು ಕಂಡಿದ್ದಾನೆ. ಹಸಿವು ಮತ್ತು ಹುಷಾರಿಲ್ಲದೆ ಬಳಲುತ್ತಿದ್ದ ಪುಟ್ಟ ಹುಡುಗಿ ಅಳುತ್ತಿದ್ದನ್ನು ಕಂಡು ಪವನ್​ಗೆ  ಕರುಳು ಚುರುಕ್ ಅಂದಿದೆ. ಹಾಗಾಗಿ, ತನ್ನ […]

ಕೊರೊನಾ ಮಧ್ಯೆ ಮಾನವೀಯತೆ ಮೆರೆದ ಪೋರ, ಹಸಿವಿನಿಂದ ಬಳಲಿದ್ದ ಪುಟಾಣಿಗೆ ತಿಂಡಿ ಕೊಟ್ಟ!
KUSHAL V
| Edited By: |

Updated on:Jul 13, 2020 | 3:50 PM

Share

[lazy-load-videos-and-sticky-control id=”68jVMAmDdME”]

ಬೆಂಗಳೂರು: ಸಂಕಷ್ಟದ ನಡುವೆಯೂ ಮಾನವೀಯತೆ ಮೆರೆಯೋರು ನಿಜಕ್ಕೂ ಗ್ರೇಟ್​. ಅಂತೆಯೇ ಹಸಿವಿನಿಂದ ಬಳಲುತ್ತಿದ್ದ ಪುಟ್ಟ ಹುಡುಗಿಗೆ ಬಾಲಕನೊಬ್ಬ ತನ್ನ ಬಳಿ ಇರೋ ತಿಂಡಿ ಕೊಟ್ಟು ಮಾನವೀಯತೆ ಮೆರೆದಿರೋ ಘಟನೆ ನೆಲಮಂಗಲದ ಟೋಲ್ ಬಳಿ ನಡೆದಿದೆ.

ಎಲ್ಲರಂತೆ ತನ್ನ ಊರಿನತ್ತ ತೆರಳುತ್ತಿದ್ದ 16 ವರ್ಷದ ಪವನ್,​ ಟೋಲ್​ ಬಳಿ ಬಸ್​ಗಾಗಿ ಕಾಯುತ್ತಿದ್ದ ತಾಯಿ-ಮಗಳು ಜೋಡಿಯನ್ನು ಕಂಡಿದ್ದಾನೆ. ಹಸಿವು ಮತ್ತು ಹುಷಾರಿಲ್ಲದೆ ಬಳಲುತ್ತಿದ್ದ ಪುಟ್ಟ ಹುಡುಗಿ ಅಳುತ್ತಿದ್ದನ್ನು ಕಂಡು ಪವನ್​ಗೆ  ಕರುಳು ಚುರುಕ್ ಅಂದಿದೆ. ಹಾಗಾಗಿ, ತನ್ನ ಬ್ಯಾಗ್​ನಲ್ಲಿದ್ದ ತಿಂಡಿ ಪ್ಯಾಕೆಟ್​ ಮತ್ತು ಜ್ಯೂಸ್​ ಬಾಟಲ್​ ನೀಡಿ ಮಗುವಿನ ಹಸಿವು ನೀಗಿಸಿದ್ದಾನೆ. ಈ ಮೂಲಕ ಸಂಕಷ್ಟದಲ್ಲೂ ಇತರರಿಗೆ ನೆರವಾಗಲು ಮುಂದಾಗಿದ್ದಾನೆ.

Published On - 12:53 pm, Mon, 13 July 20

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!