AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾ ಮಧ್ಯೆ ಮಾನವೀಯತೆ ಮೆರೆದ ಪೋರ, ಹಸಿವಿನಿಂದ ಬಳಲಿದ್ದ ಪುಟಾಣಿಗೆ ತಿಂಡಿ ಕೊಟ್ಟ!

[lazy-load-videos-and-sticky-control id=”68jVMAmDdME”] ಬೆಂಗಳೂರು: ಸಂಕಷ್ಟದ ನಡುವೆಯೂ ಮಾನವೀಯತೆ ಮೆರೆಯೋರು ನಿಜಕ್ಕೂ ಗ್ರೇಟ್​. ಅಂತೆಯೇ ಹಸಿವಿನಿಂದ ಬಳಲುತ್ತಿದ್ದ ಪುಟ್ಟ ಹುಡುಗಿಗೆ ಬಾಲಕನೊಬ್ಬ ತನ್ನ ಬಳಿ ಇರೋ ತಿಂಡಿ ಕೊಟ್ಟು ಮಾನವೀಯತೆ ಮೆರೆದಿರೋ ಘಟನೆ ನೆಲಮಂಗಲದ ಟೋಲ್ ಬಳಿ ನಡೆದಿದೆ. ಎಲ್ಲರಂತೆ ತನ್ನ ಊರಿನತ್ತ ತೆರಳುತ್ತಿದ್ದ 16 ವರ್ಷದ ಪವನ್,​ ಟೋಲ್​ ಬಳಿ ಬಸ್​ಗಾಗಿ ಕಾಯುತ್ತಿದ್ದ ತಾಯಿ-ಮಗಳು ಜೋಡಿಯನ್ನು ಕಂಡಿದ್ದಾನೆ. ಹಸಿವು ಮತ್ತು ಹುಷಾರಿಲ್ಲದೆ ಬಳಲುತ್ತಿದ್ದ ಪುಟ್ಟ ಹುಡುಗಿ ಅಳುತ್ತಿದ್ದನ್ನು ಕಂಡು ಪವನ್​ಗೆ  ಕರುಳು ಚುರುಕ್ ಅಂದಿದೆ. ಹಾಗಾಗಿ, ತನ್ನ […]

ಕೊರೊನಾ ಮಧ್ಯೆ ಮಾನವೀಯತೆ ಮೆರೆದ ಪೋರ, ಹಸಿವಿನಿಂದ ಬಳಲಿದ್ದ ಪುಟಾಣಿಗೆ ತಿಂಡಿ ಕೊಟ್ಟ!
KUSHAL V
| Edited By: ಸಾಧು ಶ್ರೀನಾಥ್​|

Updated on:Jul 13, 2020 | 3:50 PM

Share

[lazy-load-videos-and-sticky-control id=”68jVMAmDdME”]

ಬೆಂಗಳೂರು: ಸಂಕಷ್ಟದ ನಡುವೆಯೂ ಮಾನವೀಯತೆ ಮೆರೆಯೋರು ನಿಜಕ್ಕೂ ಗ್ರೇಟ್​. ಅಂತೆಯೇ ಹಸಿವಿನಿಂದ ಬಳಲುತ್ತಿದ್ದ ಪುಟ್ಟ ಹುಡುಗಿಗೆ ಬಾಲಕನೊಬ್ಬ ತನ್ನ ಬಳಿ ಇರೋ ತಿಂಡಿ ಕೊಟ್ಟು ಮಾನವೀಯತೆ ಮೆರೆದಿರೋ ಘಟನೆ ನೆಲಮಂಗಲದ ಟೋಲ್ ಬಳಿ ನಡೆದಿದೆ.

ಎಲ್ಲರಂತೆ ತನ್ನ ಊರಿನತ್ತ ತೆರಳುತ್ತಿದ್ದ 16 ವರ್ಷದ ಪವನ್,​ ಟೋಲ್​ ಬಳಿ ಬಸ್​ಗಾಗಿ ಕಾಯುತ್ತಿದ್ದ ತಾಯಿ-ಮಗಳು ಜೋಡಿಯನ್ನು ಕಂಡಿದ್ದಾನೆ. ಹಸಿವು ಮತ್ತು ಹುಷಾರಿಲ್ಲದೆ ಬಳಲುತ್ತಿದ್ದ ಪುಟ್ಟ ಹುಡುಗಿ ಅಳುತ್ತಿದ್ದನ್ನು ಕಂಡು ಪವನ್​ಗೆ  ಕರುಳು ಚುರುಕ್ ಅಂದಿದೆ. ಹಾಗಾಗಿ, ತನ್ನ ಬ್ಯಾಗ್​ನಲ್ಲಿದ್ದ ತಿಂಡಿ ಪ್ಯಾಕೆಟ್​ ಮತ್ತು ಜ್ಯೂಸ್​ ಬಾಟಲ್​ ನೀಡಿ ಮಗುವಿನ ಹಸಿವು ನೀಗಿಸಿದ್ದಾನೆ. ಈ ಮೂಲಕ ಸಂಕಷ್ಟದಲ್ಲೂ ಇತರರಿಗೆ ನೆರವಾಗಲು ಮುಂದಾಗಿದ್ದಾನೆ.

Published On - 12:53 pm, Mon, 13 July 20

Follow Us
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!