ಹಿಂದೂವಾಗಿ ನಾನು ಸಾಯಲಾರೆ ಎಂದು ಅಂಬೇಡ್ಕರ್ ಬೌದ್ಧ ಧರ್ಮ ಸೇರಿದರು: ಸಿದ್ದರಾಮಯ್ಯ

ಮೈಸೂರಿನಲ್ಲಿ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂವಿಧಾನ ಕೆಟ್ಟವರ ಕೈಯಲ್ಲಿ ಸಿಲುಕಿದೆ. ಸಂವಿಧಾನ ಉಳಿಯಬೇಕೆಂದರೆ ಬಿಜೆಪಿಯನ್ನು ಸೋಲಿಸಬೇಕು. ಬಿಜೆಪಿ ಸಮಾಜಕ್ಕೆ ಡೇಂಜರ್. ಬಿಜೆಪಿ ಆರ್​ಎಸ್ಎಸ್​ನ ಮತ್ತೊಂದು ಮುಖ. ಹಿಂದೂವಾಗಿ ಹುಟ್ಟಿದ್ದೇನೆ ಆದರೆ ಹಿಂದೂವಾಗಿ ನಾನು ಸಾಯಲಾರೆ ಅಂತಾ ಅಂಬೇಡ್ಕರ್ ಅವರು ಬೌದ್ಧ ಧರ್ಮ ಸೇರಿದರು ಎಂದು ಹೇಳಿದ್ದಾರೆ.

ಹಿಂದೂವಾಗಿ ನಾನು ಸಾಯಲಾರೆ ಎಂದು ಅಂಬೇಡ್ಕರ್ ಬೌದ್ಧ ಧರ್ಮ ಸೇರಿದರು: ಸಿದ್ದರಾಮಯ್ಯ
| Updated By: ಗಂಗಾಧರ​ ಬ. ಸಾಬೋಜಿ

Updated on: Apr 02, 2024 | 8:53 PM

ಮೈಸೂರು, ಮಾರ್ಚ್​ 02: ನಗರದಲ್ಲಿ ಇಂದು ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ (Siddaramaiah) ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ಸಂವಿಧಾನ ಕೆಟ್ಟವರ ಕೈಯಲ್ಲಿ ಸಿಲುಕಿದೆ. ಸಂವಿಧಾನ ಉಳಿಯಬೇಕೆಂದರೆ ಬಿಜೆಪಿಯನ್ನು ಸೋಲಿಸಬೇಕು. ದಲಿತರನ್ನು ದೇವರ ಗರ್ಭಗುಡಿ ಒಳಗಡೆಯೇ ಬಿಡುವುದಿಲ್ಲ. ಹೀಗಾಗಿ ದಲಿತರು ಮತ್ತೆ ಬಿಜೆಪಿಯವರ ಮುಖ ನೋಡಬೇಡಿ. ಸಾಮಾಜಿಕ ನ್ಯಾಯಕ್ಕೆ ಬಿಜೆಪಿಯವರು ವಿರುದ್ಧವಾಗಿದ್ದಾರೆ. ಬಿಜೆಪಿ ಸಮಾಜಕ್ಕೆ ಡೇಂಜರ್. ಬಿಜೆಪಿ ಆರ್​ಎಸ್ಎಸ್​ನ ಮತ್ತೊಂದು ಮುಖ. ಹಿಂದೂವಾಗಿ ಹುಟ್ಟಿದ್ದೇನೆ ಆದರೆ ಹಿಂದೂವಾಗಿ ನಾನು ಸಾಯಲಾರೆ ಅಂತಾ ಅಂಬೇಡ್ಕರ್ ಅವರು ಬೌದ್ಧ ಧರ್ಮ ಸೇರಿದರು ಎಂದು ಹೇಳಿದ್ದಾರೆ. ವಿಡಿಯೋ ನೋಡಿ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.  

Follow us
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ