Brahmanda Guruji: ‘ಮುಂಡಾ ಮುಚ್ತು..’ ಎನ್ನುತ್ತಲೇ ಬಿಗ್​ ಬಾಸ್ ಮನೆಗೆ ಕಾಲಿಟ್ಟ ಬ್ರಹ್ಮಾಂಡ ಗುರೂಜಿ; ಎಲ್ಲರಿಗೂ ಅಚ್ಚರಿ

‘ಬಿಗ್​ ಬಾಸ್​ ಕನ್ನಡ’ ರಿಯಾಲಿಟಿ ಶೋಗೆ ಬ್ರಹ್ಮಾಂಡ ಗುರೂಜಿ ಬಂದಿರುವುದು ಇದೇ ಮೊದಲೇನೂ ಇಲ್ಲ. ಮೊದಲ ಸೀಸನ್​ನಲ್ಲಿಯೇ ಅವರು ಸ್ಪರ್ಧಿಯಾಗಿ ದೊಡ್ಮನೆಗೆ ಕಾಲಿಟ್ಟಿದರು. ಮೂರನೇ ರನ್ನರ್​ಅಪ್​ ಆಗಿ ಅವರು ಹೊರಹೊಮ್ಮಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ನೀಡಿರುವುದು ಹೊಸ ಟ್ವಿಸ್ಟ್​ ಸಿಕ್ಕಂತೆ ಆಗಿದೆ.

Brahmanda Guruji: ‘ಮುಂಡಾ ಮುಚ್ತು..’ ಎನ್ನುತ್ತಲೇ ಬಿಗ್​ ಬಾಸ್ ಮನೆಗೆ ಕಾಲಿಟ್ಟ ಬ್ರಹ್ಮಾಂಡ ಗುರೂಜಿ; ಎಲ್ಲರಿಗೂ ಅಚ್ಚರಿ
| Updated By: Digi Tech Desk

Updated on:Nov 20, 2023 | 10:55 AM

ಈ ಬಾರಿಯ ಬಿಗ್​ ಬಾಸ್​ (BBK 10) ಮನೆಗೆ ಅನೇಕರು ಗೆಸ್ಟ್​ ಆಗಿ ಬರುತ್ತಿದ್ದಾರೆ. ಬ್ರಹ್ಮಾಂಡ ಗುರೂಜಿ (Brahmanda Guruji) ಎಂದೇ ಫೇಮಸ್​ ಆಗಿರುವ ನರೇಂದ್ರ ಬಾಬು ಶರ್ಮಾ ಅವರು ಈಗ ದೊಡ್ಮನೆಗೆ ಎಂಟ್ರಿ ನೀಡಿದ್ದಾರೆ. ಅವರು ಕಾಲಿಟ್ಟಿದ್ದು ಎಲ್ಲರಿಗೂ ಅಚ್ಚರಿ ಆಗಿದೆ. ‘ಬ್ರಹ್ಮಾಂಡ ಗುರೂಜಿ ಯಾಕೆ ಬಂದಿರಬಹುದು’ ಎಂದು ತನಿಶಾ ಕುಪ್ಪಂಡ ಅವರು ಅನುಮಾನ ವ್ಯಕ್ತಪಡಿಸಿದ್ದಾರೆ. ಬಿಗ್​ ಬಾಸ್​ ಕನ್ನಡ’ (Bigg Boss Kannada) ರಿಯಾಲಿಟಿ ಶೋಗೆ ಬ್ರಹ್ಮಾಂಡ ಗುರೂಜಿ ಬಂದಿರುವುದು ಇದೇ ಮೊದಲೇನೂ ಇಲ್ಲ. ಮೊದಲ ಸೀಸನ್​ನಲ್ಲಿಯೇ ಅವರು ಸ್ಪರ್ಧಿಯಾಗಿ ದೊಡ್ಮನೆಗೆ ಕಾಲಿಟ್ಟಿದರು. ಮೂರನೇ ರನ್ನರ್​ಅಪ್​ ಆಗಿ ಅವರು ಹೊರಹೊಮ್ಮಿದ್ದರು. ಈಗ ಅವರು ಮತ್ತೆ ದೊಡ್ಮನೆಗೆ ಎಂಟ್ರಿ ನೀಡಿರುವುದು ಹೊಸ ಟ್ವಿಸ್ಟ್​ ಸಿಕ್ಕಂತೆ ಆಗಿದೆ. ಇದರ ಪ್ರೋಮೋವನ್ನು ‘ಕಲರ್ಸ್​ ಕನ್ನಡ’ ವಾಹಿನಿ ಹಂಚಿಕೊಂಡಿದೆ. ಅದರಲ್ಲಿ ‘ಮುಂಡಾಮುಚ್ತು’ ಎಂಬ ಅವರ ಫೇಮಸ್​ ಡೈಲಾಗ್​ ಕೂಡ ಕೇಳಿಸಿದೆ. ಉಚಿತವಾಗಿ ‘ಜಿಯೋ ಸಿನಿಮಾ’ ಒಟಿಟಿಯಲ್ಲಿ ದಿನದ 24 ಗಂಟೆ ಲೈವ್​ ನೋಡಲು ಅವಕಾಶ ಇದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:42 am, Mon, 20 November 23

Follow us
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
Daily Devotional: ಪರೋಪಕಾರಾರ್ಥಂ ಇದಂ ಶರೀರಂ ಇದರ ಅರ್ಥ, ಮಹತ್ವ ತಿಳಿಯಿರಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
‘ಮಾರ್ಟಿನ್’ ಮನಸ್ತಾಪ; ಕಮಿಷನ್ ಆರೋಪಕ್ಕೆ ಎ.ಪಿ. ಅರ್ಜುನ್ ಸುದ್ದಿಗೋಷ್ಠಿ
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ಕುಮಾರಸ್ವಾಮಿಯವರಿಗೆ ರಾಮನಗರ ಜನರ ನಾಡಿಮಿಡಿತ ಗೊತ್ತಿಲ್ಲ:ಇಕ್ಬಾಲ್ ಹುಸ್ಸೇನ್
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ನನಗೆ ಸೈಟು ಸಿಕ್ಕಿದ್ದು ನಿಜ ಆದರೆ ಅದು 1984ರಲ್ಲಿ: ಹೆಚ್ ಡಿ ಕುಮಾರಸ್ವಾಮಿ
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ರಾಮನಗರ ಇನ್ನು ಮುಂದೆ ರಾಮನಗರವಲ್ಲ ಬೆಂಗಳೂರು ದಕ್ಷಿಣ ಜಿಲ್ಲೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ಆಫೀಸಲ್ಲಿ ಗಬಕ್ಕಂತ ಹಾವು ಹಿಡಿದ ಮಹಿಳೆ, ನೋಡಿದರೆ ಎದೆ ಝಲ್ಲೆನ್ನುತ್ತೆ!
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ನದಿಲಿ ಕೊಚ್ಚಿಕೊಂಡು ಹೋಗ್ತಿದ್ದ ಹಸು ಉಳಿಸಲು ಜೀವ ಪಣಕ್ಕಿಟ್ಟ ಹೋಂ ಗಾರ್ಡ್ಸ್
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಆಷಾಢ ಮಾಸದ ಮೂರನೇ ಶುಕ್ರವಾರ ಚಾಮುಂಡೇಶ್ವರಿ ಸನ್ನಿಧಿಗೆ ಬಂದ ಸೂರಜ್ ರೇವಣ್ಣ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕಾವೇರಿ ನದಿಲಿ ದೋಣಿಕಡವು ಗ್ರಾಮ ಮುಳುಗಡೆ; ಪ್ರಾಣ ಕೈಯಲ್ಲಿ ಹಿಡಿದುಜನರ ಓಡಾಟ
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!
ಕೊಣ್ಣೂರು ಕುಡುಕ ನದಿಗೆ ಹಾರುವ ಅಪಾಯಕಾರಿ ಸ್ಟಂಟ್ ಮಾಡಿಯೂ ಬಚಾವಾದ!