AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಿರ್ಜಾಪುರದಲ್ಲಿ ಎರಡು ಟ್ರಕ್​ಗಳ ನಡುವೆ ಸಿಲುಕಿ ನಜ್ಜುಗುಜ್ಜಾದ ವಾಹನಗಳು, ಹೊತ್ತಿದ ಬೆಂಕಿ, 11 ಮಂದಿ ಸಜೀವದಹನ

ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಬೃಹತ್ ಟ್ರಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ, ಅದರ ನಡುವೆ ಕಾರು ಡಿಕ್ಕಿಹಾಕಿಕೊಂಡ ಪರಿಣಾಮ 11 ಮಂದಿ ಸಜೀವದಹನವಾಗಿದ್ದಾರೆ. ಎರಡು ಭಾರೀ ವಾಹನಗಳ ನಡುವೆ ಸಿಲುಕಿದ್ದ ಕಾರು ನಜ್ಜುಗುಜ್ಜಾಗಿದ್ದು, ನಂತರ ಬೆಂಕಿ ಹೊತ್ತಿಕೊಂಡಿತ್ತು. ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಬ್ರೇಕ್ ಫೇಲ್ ಆದ ಟ್ರಕ್ ಇಳಿಜಾರಿನಲ್ಲೊ ವೇಗವಾಗಿ ಬಂದು ಮತ್ತೊಂದು ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಆ ಟ್ರಕ್​ ಹಿಂದೆ ಕಾರು ಕೂಡ ಇತ್ತು.ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಸಂಬಂಧಿಕರಿಗೆ 2 ಲಕ್ಷ ರೂ. ಪರಿಹಾರ ಧನ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ.

ನಯನಾ ರಾಜೀವ್
|

Updated on: Apr 23, 2026 | 10:11 AM

Share

ಮಿರ್ಜಾಪುರ, ಏಪ್ರಿಲ್ 23: ಉತ್ತರ ಪ್ರದೇಶದ ಮಿರ್ಜಾಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಎರಡು ಬೃಹತ್ ಟ್ರಕ್​ಗಳ ನಡುವೆ ಡಿಕ್ಕಿ ಸಂಭವಿಸಿದೆ, ಅದರ ನಡುವೆ ಕಾರು  ಸಿಕ್ಕಿಹಾಕಿಕೊಂಡ ಪರಿಣಾಮ 11 ಮಂದಿ ಸಜೀವದಹನವಾಗಿದ್ದಾರೆ. ಎರಡು ಭಾರೀ ವಾಹನಗಳ ನಡುವೆ ಸಿಲುಕಿದ್ದ ಕಾರು ನಜ್ಜುಗುಜ್ಜಾಗಿದ್ದು, ನಂತರ ಬೆಂಕಿ ಹೊತ್ತಿಕೊಂಡಿತ್ತು. ಬುಧವಾರ ರಾತ್ರಿ ಈ ಘಟನೆ ನಡೆದಿದೆ. ಬ್ರೇಕ್ ಫೇಲ್ ಆದ ಟ್ರಕ್ ಇಳಿಜಾರಿನಲ್ಲೊ ವೇಗವಾಗಿ ಬಂದು ಮತ್ತೊಂದು ಟ್ರಕ್​ಗೆ ಡಿಕ್ಕಿ ಹೊಡೆದಿದೆ. ಆ ಟ್ರಕ್​ ಹಿಂದೆ ಕಾರು ಕೂಡ ಇತ್ತು.ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ದುಃಖ ವ್ಯಕ್ತಪಡಿಸಿದ್ದು, ಮೃತರ ಸಂಬಂಧಿಕರಿಗೆ 2 ಲಕ್ಷ ರೂ. ಪರಿಹಾರ ಧನ ಘೋಷಿಸಿದ್ದಾರೆ. ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರ ಘೋಷಿಸಿದ್ದಾರೆ.

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ