ಜನೋತ್ಸವ: ಕಾರ್ಯಕರ್ತರಿಗಾಗಿ ತಯಾರಿಸಿದ ಉಪಹಾರ ಹಾಸ್ಟೆಲ್ ಮತ್ತು ಅನಾಥಾಶ್ರಮಗಳಿಗೆ ಕಳಿಸಲಾಗುತ್ತಿದೆ
ಆಹಾರವನ್ನು ಹಾಸ್ಟೆಲ್ ಮತ್ತು ಅನಾಥಾಶ್ರಾಮಗಳಿಗೆ ಕಳಿಸುವ ನಿರ್ಧಾರವನ್ನು ಬಿಜೆಪಿ ನಾಯಕರು ಮಾಡಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ಇಂದು ನಡೆಯಬೇಕಿದ್ದ ಜನೋತ್ಸವ (Janotsava) ರದ್ದಾಗಿರುವ ಕಾರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಬೇಕಿದ್ದ ಪಕ್ಷದ ಸಾವಿರಾರು ಕಾರ್ಯಕರ್ತರ ಬೆಳಗಿನ ಉಪಹಾರಕ್ಕಾಗಿ ಭಾರಿ ಪ್ರಮಾಣದಲ್ಲಿ ಸಿದ್ಧಪಡಿಸಲಾಗಿದ್ದ ಪುಲಾವ್ (pulav), ಕೋಸಂಬರಿ ಮತ್ತು ಬಾದೂಶಾ ಹಾಗೇಯೇ ಉಳಿದುಬಿಟ್ಟಿದೆ. ಆಹಾರವನ್ನು ಹಾಸ್ಟೆಲ್ (hostel) ಮತ್ತು ಅನಾಥಾಶ್ರಾಮಗಳಿಗೆ ಕಳಿಸುವ ಯೋಚನೆ ಬಿಜೆಪಿ ನಾಯಕರದ್ದು.
Follow Us
Latest Videos
‘ಡೆವಿಲ್’ ಎದುರು ‘ಕರ್ನಾಟಕದ ಅಳಿಯ’ ತೆರೆ ಕಾಣಲಿಲ್ಲ: ಕಾರಣ ತಿಳಿಸಿದ ಪ್ರಥಮ್
ದಾವಣಗೆರೆ: ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲಿಸುವಂತೆ ಶ್ರೀಶೈಲ ಜಗದ್ಗುರು ಕರೆ
ಶಾಲಾ ಬಸ್ ನಿಲ್ಲಿಸಿ ಕಬ್ಬಿಣದ ರಾಡ್ ಹಿಡಿದು ಬೆದರಿಸಿದ ಯುವಕರು
1ನೇ ತರಗತಿ ಪ್ರವೇಶ: ವಯಸ್ಸಿನ ಗೊಂದಲಕ್ಕೆ ಕೊನೆಗೂ ತೆರೆ ಎಳೆದ ರಾಜ್ಯ ಸರ್ಕಾರ

