ಜನೋತ್ಸವ: ಕಾರ್ಯಕರ್ತರಿಗಾಗಿ ತಯಾರಿಸಿದ ಉಪಹಾರ ಹಾಸ್ಟೆಲ್ ಮತ್ತು ಅನಾಥಾಶ್ರಮಗಳಿಗೆ ಕಳಿಸಲಾಗುತ್ತಿದೆ
ಆಹಾರವನ್ನು ಹಾಸ್ಟೆಲ್ ಮತ್ತು ಅನಾಥಾಶ್ರಾಮಗಳಿಗೆ ಕಳಿಸುವ ನಿರ್ಧಾರವನ್ನು ಬಿಜೆಪಿ ನಾಯಕರು ಮಾಡಿದ್ದಾರೆ.
ದೊಡ್ಡಬಳ್ಳಾಪುರದಲ್ಲಿ ಇಂದು ನಡೆಯಬೇಕಿದ್ದ ಜನೋತ್ಸವ (Janotsava) ರದ್ದಾಗಿರುವ ಕಾರಣ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಬೇಕಿದ್ದ ಪಕ್ಷದ ಸಾವಿರಾರು ಕಾರ್ಯಕರ್ತರ ಬೆಳಗಿನ ಉಪಹಾರಕ್ಕಾಗಿ ಭಾರಿ ಪ್ರಮಾಣದಲ್ಲಿ ಸಿದ್ಧಪಡಿಸಲಾಗಿದ್ದ ಪುಲಾವ್ (pulav), ಕೋಸಂಬರಿ ಮತ್ತು ಬಾದೂಶಾ ಹಾಗೇಯೇ ಉಳಿದುಬಿಟ್ಟಿದೆ. ಆಹಾರವನ್ನು ಹಾಸ್ಟೆಲ್ (hostel) ಮತ್ತು ಅನಾಥಾಶ್ರಾಮಗಳಿಗೆ ಕಳಿಸುವ ಯೋಚನೆ ಬಿಜೆಪಿ ನಾಯಕರದ್ದು.
Latest Videos

ಅಧಿಕಾರಕ್ಕಾಗಿ ಆಸೆಪಟ್ಟವನಲ್ಲ, 50 ವರ್ಷಗಳಿಂದ ರಾಜಕೀಯದಲ್ಲಿದ್ದೇವೆ: ಶಾಸಕ

ವಿನಯ್ ರಾಜ್ಕುಮಾರ್ ಹೃದಯದಲ್ಲಿ ಯಾರ ಹೆಸರಿದೆ? ಅವರೇ ಕೊಟ್ಟ ಉತ್ತರ

ದಸರಾ ಮಹೋತ್ಸವ-2025 ಹನ್ನೊಂದು ದಿನಗಳ ಕಾಲ ನಡೆಯಲಿದೆ: ಸಿದ್ದರಾಮಯ್ಯ

ಮಧುಗಿರಿ ಜಮೀನು ಒತ್ತುವರಿ ಪ್ರಕರಣ ತನಿಖೆಗೊಪ್ಪಿಸಲಾಗಿದೆ: ರಾಜಣ್ಣ
