ಕಲಬುರಗಿಯಲ್ಲಿ ವರುಣನ ಆರ್ಭಟ: ಮುಳುಗಿದವು ಮನೆ, ಸೇತುವೆ

[lazy-load-videos-and-sticky-control id=”8YaTFqCqATM”] ಕಲಬುರಗಿ: ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರೆದಿದೆ. ಭಾರಿ ಮಳೆಯ ಪರಿಣಾಮ ಅನೇಕ ಮನೆಗಳಿಗೆ ಮಳೆ ನೀರು ನುಗ್ಗಿದೆ. ಇದರಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದ ಅನೇಕ ಮನೆಗಳು ಮಳೆಯಿಂದಾಗಿ ಜಲಾವೃತಗೊಂಡಿವೆ. ಕಾಗಿಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಮಳಖೇಡ್ ಸೇತುವೆ ಸಂಪೂರ್ಣ ಮುಳುಗಿದೆ. ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆ ಮುಳುಗಿರುವ ತಮ್ಮ ಮನೆಗಳನ್ನು ನೋಡಿ ಕಣ್ಣೀರು ಹಾಕುತ್ತಿದ್ದಾರೆ.

ಕಲಬುರಗಿಯಲ್ಲಿ ವರುಣನ ಆರ್ಭಟ: ಮುಳುಗಿದವು ಮನೆ, ಸೇತುವೆ
Edited By:

Updated on: Sep 18, 2020 | 1:32 PM

[lazy-load-videos-and-sticky-control id=”8YaTFqCqATM”]

ಕಲಬುರಗಿ: ಜಿಲ್ಲೆಯಾದ್ಯಂತ ವರುಣನ ಆರ್ಭಟ ಮುಂದುವರೆದಿದೆ. ಭಾರಿ ಮಳೆಯ ಪರಿಣಾಮ ಅನೇಕ ಮನೆಗಳಿಗೆ ಮಳೆ ನೀರು ನುಗ್ಗಿದೆ. ಇದರಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದ ಅನೇಕ ಮನೆಗಳು ಮಳೆಯಿಂದಾಗಿ ಜಲಾವೃತಗೊಂಡಿವೆ. ಕಾಗಿಣಾ ನದಿಗೆ ಅಡ್ಡಲಾಗಿ ಕಟ್ಟಿರುವ ಮಳಖೇಡ್ ಸೇತುವೆ ಸಂಪೂರ್ಣ ಮುಳುಗಿದೆ. ಭಾರಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಮಳೆ ಮುಳುಗಿರುವ ತಮ್ಮ ಮನೆಗಳನ್ನು ನೋಡಿ ಕಣ್ಣೀರು ಹಾಕುತ್ತಿದ್ದಾರೆ.

Published On - 8:25 am, Fri, 18 September 20

Ayesha Banu

ಹುಟ್ಟಿದ್ದು ಕೋಟೆ ನಾಡು ಚಿತ್ರದುರ್ಗ. ಬಾಲ್ಯ ಕಳೆದದ್ದು ಖ್ಯಾತ ಕಾದಂಬರಿಕಾರ ತ.ರಾ.ಸು ಅವರ ತಳುಕು. ವಿದ್ಯಾಭ್ಯಾಸ ಬೆಂಗಳೂರಿನಲ್ಲಿ. ಓದಿದ್ದು ಬಿಬಿಎಂ ಆದ್ರೂ ಪತ್ರಕರ್ತೆ ಆಗಬೇಕು ಎಂಬ ಕನಸು ಹಲವು ವರ್ಷಗಳಿಂದ ಮಾಧ್ಯಮದಲ್ಲಿ ಮುನ್ನುಗ್ಗಲು ಸಹಾಯ ಮಾಡಿದೆ. ಪುಸ್ತಕ ಓದುವುದು, ಸಂಗೀತಾ, ಪ್ರವಾಸ ನನ್ನ ಹವ್ಯಾಸ.

Read More
Follow Us