ತುಂಗಭದ್ರಾ ಡ್ಯಾಂನಿಂದ ನೀರು ರಿಲೀಸ್: ಚಿಕ್ಜಜಂತ್ಕಲ್-ಕಂಪ್ಲಿ ಸೇತುವೆ ನೀರಲ್ಲಿ ಮುಳುಗಡೆ, ವಾಹನ ಸಂಚಾರ ನಿಷೇಧ
ಈ ಮಾರ್ಗದಿಂದ ವಾಹನ ಸಂಚಾರ ಸುರಕ್ಷತೆಯ ದೃಷ್ಟಿಯಿಂದ ನಿಷೇಧಿಸಲಾಗಿದೆ. ಸೇತುವೆಯು ಕಂಪ್ಲಯಿಂದ ಗಂಗಾವತಿಗೆ ಸಂಪರ್ಕ ಕಲ್ಪಿಸುತ್ತದೆ.
ಬಳ್ಳಾರಿ: ತುಂಗಭದ್ರಾ ಜಲಾಶಯ (Tungabhadra Dam) ಭರ್ತಿಯಾಗಿರುವುದರಿಂದ ನೀರನ್ನು ನದಿಗೆ ಹರಿಬಿಡಲಾಗಿದೆ. ಅಧಿಕೃತ ಮೂಲಗಳ ಪ್ರಕಾರ 1.20 ಲಕ್ಷ ಕ್ಯೂಸೆಕ್ಸ್ (cusecs) ನೀರನ್ ರಿಲೀಸ್ ಮಾಡಿರುವ ಕಾರಣ ಚಿಕ್ಕಜಂತ್ಕಲ್-ಕಂಪ್ಲಿ (Kampli) ನಡುವಿನ ಸೇತುವೆ ಮುಳುಗಡೆಯಾಗಿದ್ದು ಈ ಮಾರ್ಗದಿಂದ ವಾಹನ ಸಂಚಾರ ಸುರಕ್ಷತೆಯ ದೃಷ್ಟಿಯಿಂದ ನಿಷೇಧಿಸಲಾಗಿದೆ. ಸೇತುವೆಯು ಕಂಪ್ಲಯಿಂದ ಗಂಗಾವತಿಗೆ ಸಂಪರ್ಕ ಕಲ್ಪಿಸುತ್ತದೆ.
Latest Videos

Daily Devotional: ಮುಖದ ಮೇಲೆ ಮಚ್ಚೆ ಎಲ್ಲಿದ್ದರೆ ಅದೃಷ್ಟ ತಿಳಿಯಿರಿ

Daily Horoscope: ಸ್ವಾತಿ ನಕ್ಷತ್ರದ ಪ್ರಭಾವದಿಂದಾಗಿ ಈ ರಾಶಿಗಳಿಗೆ ಶುಭಫಲ

ಪ್ರಯಾಣಿಕರ ಗಮನಕ್ಕೆ: ಕರ್ನಾಟಕ-ಗೋವಾ ಸಂಪರ್ಕ ಕಲ್ಪಿಸುವ ಹೆದ್ದಾರಿ ಬಿರುಕು

ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಮೋದಿ
