ತುಂಗಭದ್ರಾ ಡ್ಯಾಂನಿಂದ ನೀರು ರಿಲೀಸ್: ಚಿಕ್ಜಜಂತ್ಕಲ್-ಕಂಪ್ಲಿ ಸೇತುವೆ ನೀರಲ್ಲಿ ಮುಳುಗಡೆ, ವಾಹನ ಸಂಚಾರ ನಿಷೇಧ
ಈ ಮಾರ್ಗದಿಂದ ವಾಹನ ಸಂಚಾರ ಸುರಕ್ಷತೆಯ ದೃಷ್ಟಿಯಿಂದ ನಿಷೇಧಿಸಲಾಗಿದೆ. ಸೇತುವೆಯು ಕಂಪ್ಲಯಿಂದ ಗಂಗಾವತಿಗೆ ಸಂಪರ್ಕ ಕಲ್ಪಿಸುತ್ತದೆ.
ಬಳ್ಳಾರಿ: ತುಂಗಭದ್ರಾ ಜಲಾಶಯ (Tungabhadra Dam) ಭರ್ತಿಯಾಗಿರುವುದರಿಂದ ನೀರನ್ನು ನದಿಗೆ ಹರಿಬಿಡಲಾಗಿದೆ. ಅಧಿಕೃತ ಮೂಲಗಳ ಪ್ರಕಾರ 1.20 ಲಕ್ಷ ಕ್ಯೂಸೆಕ್ಸ್ (cusecs) ನೀರನ್ ರಿಲೀಸ್ ಮಾಡಿರುವ ಕಾರಣ ಚಿಕ್ಕಜಂತ್ಕಲ್-ಕಂಪ್ಲಿ (Kampli) ನಡುವಿನ ಸೇತುವೆ ಮುಳುಗಡೆಯಾಗಿದ್ದು ಈ ಮಾರ್ಗದಿಂದ ವಾಹನ ಸಂಚಾರ ಸುರಕ್ಷತೆಯ ದೃಷ್ಟಿಯಿಂದ ನಿಷೇಧಿಸಲಾಗಿದೆ. ಸೇತುವೆಯು ಕಂಪ್ಲಯಿಂದ ಗಂಗಾವತಿಗೆ ಸಂಪರ್ಕ ಕಲ್ಪಿಸುತ್ತದೆ.
Follow Us
Latest Videos
ಸಿಎಂ ಆದೇಶ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಷ್ಟು ಪಾಲನೆ ಆಗ್ತಿದೆ ನೋಡಿ
ಮುಸ್ಲಿಂ ಧರ್ಮಗುರುಗಳಿಂದ ಸಿಎಂ, ಕೆಪಿಸಿಸಿ ಅಧ್ಯಕ್ಷರ ಭೇಟಿ: ಮಹತ್ವದ ಬೇಡಿಕೆ
ಜೆಸ್ಕಾಂ ನಿರ್ಲಕ್ಷ್ಯ: ಬೆಳೆಗೆ ನೀರುಣಿಸಲು ವಿದ್ಯುತ್ಗಾಗಿ ರೈತರ ಹರಸಾಹಸ
ಧರ್ಮಸ್ಥಳದಲ್ಲಿ BJP ಶಾಸಕರಿಂದ ಆಣೆ ಪ್ರಮಾಣ: ಪ್ರಿಯಾಂಕ್ ಖರ್ಗೆ ವ್ಯಂಗ್ಯ

