ಜಮ್ಮುವಿನ ಬಂಟ್ಲಾಬ್‌ನಲ್ಲಿ ಭೀಕರ ಅಪಘಾತ; ಸೇತುವೆ ಕುಸಿದು 7 ಜನ ಸಾವು

Updated on: May 01, 2026 | 10:07 PM

ಸೇತುವೆಯ ಅಗಲೀಕರಣದ ಸಮಯದಲ್ಲಿ ಕಾರ್ಮಿಕರು ಕೆಳಗೆ ಕೆಲಸ ಮಾಡುತ್ತಿದ್ದಾಗ ಸೇತುವೆ ಕುಸಿದಿದೆ. ಇದರಿಂದ 7 ಕಾರ್ಮಿಕರು ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ. ಇದ್ದಕ್ಕಿದ್ದಂತೆ, ಸೇತುವೆಯ ದೊಡ್ಡ ಭಾಗ ಕುಸಿದು, ಕಾರ್ಮಿಕರು ಅದರ ಕೆಳಗೆ ಸಿಲುಕಿಕೊಂಡರು. 7 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಮಾಧಿಯಾದರು. ಈ ಘಟನೆಯ ನಂತರ ತಕ್ಷಣವೇ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

ಶ್ರೀನಗರ, ಮೇ 1: ಜಮ್ಮುವಿನ ಬಂಟಲಾಬ್‌ನ ಥಾರ್ ಪ್ರದೇಶದಲ್ಲಿ ಇಂದು ಒಂದು ದೊಡ್ಡ ಅಪಘಾತ (Accident) ಸಂಭವಿಸಿದೆ. ಸೇತುವೆಯ ಅಗಲೀಕರಣದ ಸಮಯದಲ್ಲಿ ಕಾರ್ಮಿಕರು ಕೆಳಗೆ ಕೆಲಸ ಮಾಡುತ್ತಿದ್ದಾಗ ಸೇತುವೆ ಕುಸಿದಿದೆ. ಇದರಿಂದ 7 ಕಾರ್ಮಿಕರು ಅವಶೇಷಗಳಡಿ ಸಿಲುಕಿ ಮೃತಪಟ್ಟಿದ್ದಾರೆ. ಇದ್ದಕ್ಕಿದ್ದಂತೆ, ಸೇತುವೆಯ ದೊಡ್ಡ ಭಾಗ ಕುಸಿದು, ಕಾರ್ಮಿಕರು ಅದರ ಕೆಳಗೆ ಸಿಲುಕಿಕೊಂಡರು. 7 ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಮಾಧಿಯಾದರು. ಈ ಘಟನೆಯ ನಂತರ ತಕ್ಷಣವೇ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು.

ಜಮ್ಮು ಮತ್ತು ಕಾಶ್ಮೀರ ಪೊಲೀಸರು, ಎಸ್‌ಡಿಆರ್‌ಎಫ್, ಭಾರತೀಯ ಸೇನೆ ಮತ್ತು ಸ್ಥಳೀಯ ನಿವಾಸಿಗಳ ಸಹಾಯದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇಲ್ಲಿಯವರೆಗೆ ಇಬ್ಬರು ಕಾರ್ಮಿಕರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Sushma Chakre

ಮೂಲತಃ ಮಲೆನಾಡ ಹೆಬ್ಬಾಗಿಲು ಶಿವಮೊಗ್ಗದವಳು. ಬೆಂಗಳೂರಿನಲ್ಲಿ ವಾಸ. ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. 10 ವರ್ಷಗಳಿಂದ ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡ, ಟಿವಿ9 ಡಿಜಿಟಲ್ ವಿಭಾಗದಲ್ಲಿ ಕೆಲಸ ಮಾಡಿದ ಅನುಭವವಿದೆ. ಸಾಹಿತ್ಯ, ಸಂಗೀತ, ಸಿನಿಮಾ, ಬರವಣಿಗೆಯಲ್ಲಿ ಆಸಕ್ತಿ.

Read More