Video: ಮಧ್ಯಪ್ರದೇಶದಲ್ಲಿ ದುರಸ್ತಿ ಕಾರ್ಯದ ವೇಳೆ ಸೇತುವೆ ಕುಸಿತ, ಓರ್ವ ಸಾವು

Updated on: Dec 02, 2025 | 9:12 AM

ಮಧ್ಯಪ್ರದೇಶದ ರಾಯಸೇನ್ ಜಿಲ್ಲೆಯ ಬರೇಲಿ-ಪಿಪರಿಯಾ ರಾಜ್ಯ ಹೆದ್ದಾರಿಯಲ್ಲಿರುವ ಸೇತುವೆಯೊಂದು ಸುರಸ್ತಿ ಕಾರ್ಯದ ವೇಳೆ ಕುಸಿದುಬಿದ್ದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ.ನಯಾಗಾಂವ್ ಸೇತುವೆಯ ಬರೇಲಿ ಬದಿಯಲ್ಲಿ ನಿರ್ವಹಣಾ ಕಾರ್ಯ ನಡೆಯುತ್ತಿರುವಾಗ ಒಂದು ಸ್ಪ್ಯಾನ್ ಕುಸಿದಿದೆ. ಎರಡು ಬೈಕ್​​ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಮಾಜಿ ಸಿಆರ್‌ಪಿಎಫ್ ಜವಾನ ದೇವೇಂದ್ರ ಧಕಾಡ್ ಎಂದು ಗುರುತಿಸಲಾಗಿದ್ದು, ಚಿಕಿತ್ಸೆ ಸಮಯದಲ್ಲಿ ಸಾವನ್ನಪ್ಪಿದ್ದಾರೆ.

ರಾಯಸೇನ್, ಡಿಸೆಂಬರ್ 02: ಮಧ್ಯಪ್ರದೇಶದ ರಾಯಸೇನ್ ಜಿಲ್ಲೆಯ ಬರೇಲಿ-ಪಿಪರಿಯಾ ರಾಜ್ಯ ಹೆದ್ದಾರಿಯಲ್ಲಿರುವ ಸೇತುವೆಯೊಂದು ಸುರಸ್ತಿ ಕಾರ್ಯದ ವೇಳೆ ಕುಸಿದುಬಿದ್ದಿದೆ. ಘಟನೆಯಲ್ಲಿ ಓರ್ವ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ.ನಯಾಗಾಂವ್ ಸೇತುವೆಯ ಬರೇಲಿ ಬದಿಯಲ್ಲಿ ನಿರ್ವಹಣಾ ಕಾರ್ಯ ನಡೆಯುತ್ತಿರುವಾಗ ಒಂದು ಸ್ಪ್ಯಾನ್ ಕುಸಿದಿದೆ. ಎರಡು ಬೈಕ್​​ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರಿಗೆ ತೀವ್ರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಮಾಜಿ ಸಿಆರ್‌ಪಿಎಫ್ ಜವಾನ ದೇವೇಂದ್ರ ಧಕಾಡ್ ಎಂದು ಗುರುತಿಸಲಾಗಿದ್ದು, ಚಿಕಿತ್ಸೆ ಸಮಯದಲ್ಲಿ ಸಾವನ್ನಪ್ಪಿದ್ದಾರೆ.

 

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

Follow Us
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More