ಹಾವೇರಿ ತಹಶೀಲ್ದಾರ್ ಕಚೇರಿಯಲ್ಲಿ ಪ್ರತಿ ಕೆಲಸಕ್ಕೂ ದರ ಫಿಕ್ಸ್ ಮಾಡಿದ ದಲ್ಲಾಳಿಗಳು

ಹಾವೇರಿ ತಹಶೀಲ್ದಾರರ ಕಚೇರಿಯಲ್ಲಿ ದಲ್ಲಾಳಿಗಳ ಹಾವಳಿ ಮೀತಿಮೀರಿದ್ದು, ಹೆಜ್ಜೆ ಹೆಜ್ಜೆಗೂ ಅವರೇ ಸಿಗುತ್ತಾರೆ. ಇನ್ನು ಏಜೆಂಟ್​ರ ಮೂಲಕ ಹೋದರೆ ಇಲ್ಲಿ ನಿಮಿಷಗಳಲ್ಲಿಯೇ ಕೆಲಸ ಆಗುತ್ತದೆ. ಇಲ್ಲದಿದ್ದರೆ ತಹಶೀಲ್ದಾರರ ಕಚೇರಿ ಅಲೆದು ಅಲೆದು ನಿಮ್ಮ ಚಪ್ಪಲಿ ಸವೆಯುತ್ತದೆ. ಈ ಮೂಲಕ ಏಜೆಂಟ್​ರ ಮೂಲಕ ಹಗಲು ದರೋಡೆಗೆ ಇಳಿದ್ರಾ ಅಧಿಕಾರಿಗಳು? ಎಂಬ ಪ್ರಶ್ನೆ ಮೂಡಿದೆ.

ಹಾವೇರಿ ತಹಶೀಲ್ದಾರ್ ಕಚೇರಿಯಲ್ಲಿ ಪ್ರತಿ ಕೆಲಸಕ್ಕೂ ದರ ಫಿಕ್ಸ್ ಮಾಡಿದ ದಲ್ಲಾಳಿಗಳು
|

Updated on: Aug 11, 2024 | 8:11 PM

ಹಾವೇರಿ, ಆ.11: ಹಾವೇರಿ ತಹಶೀಲ್ದಾರರ ಕಚೇರಿ(Haveri Tahsildar Office)ಯಲ್ಲಿ ದಲ್ಲಾಳಿಗಳ ಹಾವಳಿ ಮೀತಿಮೀರಿದ್ದು, ಹೆಜ್ಜೆ ಹೆಜ್ಜೆಗೂ ಅವರೇ ಸಿಗುತ್ತಾರೆ. ಇನ್ನು ಏಜೆಂಟ್​ರ ಮೂಲಕ ಹೋದರೆ ಇಲ್ಲಿ ನಿಮಿಷಗಳಲ್ಲಿಯೇ ಕೆಲಸ ಆಗುತ್ತದೆ. ಇಲ್ಲದಿದ್ದರೆ ತಹಶೀಲ್ದಾರರ ಕಚೇರಿ ಅಲೆದು ಅಲೆದು ನಿಮ್ಮ ಚಪ್ಪಲಿ ಸವೆಯುತ್ತದೆ. ಈ ಮೂಲಕ ಏಜೆಂಟ್​ರ ಮೂಲಕ ಹಗಲು ದರೋಡೆಗೆ ಇಳಿದ್ರಾ ಅಧಿಕಾರಿಗಳು? ಎಂಬ ಪ್ರಶ್ನೆ ಮೂಡಿದೆ. ವಿವಾಹ, ಆಸ್ತಿ ನೊಂದಣಿ , ಪಹಣಿ, ಸೇರಿದಂತೆ ವಿವಿಧ ದಾಖಲೆ ನೀಡಲು ಹೊಟೇಲ್ ಮೇನುದಂತೆ ದರ ನಿಗದಿ ಮಾಡಿಕೊಂಡಿದ್ದಾರೆ ಈ ದಲ್ಲಾಳಿಗಳು. ಮಧ್ಯವರ್ತಿಗಳು ಇಲ್ಲದೇ ನೇರವಾಗಿ ಅಧಿಕಾರಿಗಳ ಬಳಿ ಹೋದರೆ ದಾಖಲೆ ನೀಡಲು ವಿಳಂಬ. ಅದೇ ಏಜೆಂಟ್​ರ ಮೂಲಕ ಹೋದರೆ ಒಂದೇ ದಿನದಲ್ಲಿ ಬೇಕಾದ ದಾಖಲೆ ಕೈ ಸೇರುತ್ತದೆ. ಈ ಮಧ್ಯವರ್ತಿಗಳ ಹಾವಳಿಗೆ ಸಾರ್ವಜನಿಕರು ಹೈರಾಣಾಗಿದ್ದಾರೆ.

ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ವಿವೋ ಹೊಸ ಸ್ಮಾರ್ಟ್​​ಫೋನ್ ಕ್ಯಾಮೆರಾದ ಫೋಟೊ ಕ್ಲಾರಿಟಿ ಸೂಪರ್ಬ್
ಹಾಸನ: ಕೆರೆಯಲ್ಲಿ ಈಜಾಡಿ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು
ಹಾಸನ: ಕೆರೆಯಲ್ಲಿ ಈಜಾಡಿ ಕಾಫಿ ತೋಟಕ್ಕೆ ಲಗ್ಗೆ ಇಟ್ಟ ಕಾಡಾನೆಗಳು
ಬಿವಿವಿ ಸಂಘದ ಮೆಡಿಕಲ್ ಕಾಲೇಜ್ ಆವರಣದಲ್ಲಿ ಓಣಂ ಸಂಭ್ರಮ, ವಿಡಿಯೋ ನೋಡಿ
ಬಿವಿವಿ ಸಂಘದ ಮೆಡಿಕಲ್ ಕಾಲೇಜ್ ಆವರಣದಲ್ಲಿ ಓಣಂ ಸಂಭ್ರಮ, ವಿಡಿಯೋ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
ಪಿತೃಪಕ್ಷದ ಮಹತ್ವ ತಿಳಿಯಲು ಈ ವಿಡಿಯೋದಲ್ಲಿ ನೋಡಿ
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
Nithya Bhavishya: ಈ ರಾಶಿಯವರಿಗೆ ಸ್ವ ಉದ್ಯೋಗವು ಇಂದು ಕೈ ಹಿಡಿಯುವುದು
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಗುಜರಾತ್ ಪ್ರವಾಹದಲ್ಲಿ ಸಿಲುಕಿದ ಕಾರು ಹತ್ತಿ ಕುಳಿತು ಹರಟೆ ಹೊಡೆದ ದಂಪತಿ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ಕಾಂಗ್ರೆಸ್​-JDS ಮೈತ್ರಿ: ಬಹುಮತ ಇಲ್ಲದಿದ್ರೂ ಅಧ್ಯಕ್ಷ ಸ್ಥಾನ ಕೈ ವಶಕ್ಕೆ
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ದರ್ಶನ್​ ಜಾಮೀನು ಅರ್ಜಿ ಸಲ್ಲಿಸೋದು ಯಾವಾಗ? ಉತ್ತರ ನೀಡಿದ ಲಾಯರ್​
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಗಣಪತಿ ವಿಸರ್ಜನೆ ಬಳಿಕ ಈಜಲು ಹೊಳೆಗೆ ಹಾರಿದ ಯುವಕರು
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ
ಭಾಗ್ಯಲಕ್ಷ್ಮೀ ಬಾಂಡ್ ಹಣ ಹಾಕುವ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ಸಚಿವೆ