ದರ್ಶನ್​ಗಾಗಿ ಬಟ್ಟೆ ಹೊತ್ತು ತಂದ ಅಕ್ಕನ ಮಗ, ಜೈಲಲ್ಲಿ ನಟನ ತೂಕ ಕಮ್ಮಿಯಾಗುತ್ತಿದೆ!

ದರ್ಶನ್​ಗಾಗಿ ಬಟ್ಟೆ ಹೊತ್ತು ತಂದ ಅಕ್ಕನ ಮಗ, ಜೈಲಲ್ಲಿ ನಟನ ತೂಕ ಕಮ್ಮಿಯಾಗುತ್ತಿದೆ!
|

Updated on: Jul 10, 2024 | 4:36 PM

ವ್ಯಕ್ತಿಯೊಬ್ಬ ಮೊದಲ ಬಾರಿಗೆ ಅರೋಪಿಯಾಗಿ ಅಥವಾ ಅಪರಾಧಿಯಾಗಿ ಜೈಲು ಸೇರಿದಾಗ ಅದು ಅವನ ಮನಸ್ಸಿನ ಮೇಲೆ ಭಾರೀ ಪರಿಣಾಮ ಬೀರುತ್ತದೆ ಎಂದು ಮನಶಾಸ್ತ್ರಜ್ಞರು ಹೇಳುತ್ತಾರೆ. ಸೆಲಿಬ್ರಿಟಿಗಳ ಅದು ಹೆಚ್ಚಿನ ಪರಿಣಾಮ ಬೀರೋದು ಸಹಜವೇ. ಜನಪ್ರಿಯತೆಯ ಉತ್ತುಂಗದಲ್ಲಿದ್ದಾಗ ದರ್ಶನ್ ಎರಡನೇ ಬಾರಿ ಜೈಲಿಗೆ ಹೋಗಿದ್ದು ದುರದೃಷ್ಟಕರ.

ಆನೇಕಲ್ (ಬೆಂಗಳೂರು): ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಅರೋಪಿಯಾಗಿ ಪರಪ್ಪನ ಅಗ್ರಹಾರದ ಜೈಲ್ಲಲ್ಲಿರುವ ಚಿತ್ರನಟ ದರ್ಶನ್ ಅವರನ್ನು ನೋಡಲು ಪ್ರತಿದಿನ ಯಾರಾದರೂ ಬರುತ್ತಿರುತ್ತಾರೆ. ಇವತ್ತು ಅವರ ಅಕ್ಕನ ಮಗನೊಬ್ಬ ಎರಡು ಚೀಲಗಳಲ್ಲಿ ಬಟ್ಟೆ ತಂದರು. ಅವರು ಚೆಕ್ ಪೋಸ್ಟ್ ಬಳಿ ಬಂದಾಗ ಅಲ್ಲಿ ಕಾವಲಿದ್ದ ಇಬ್ಬರು ಪೊಲೀಸರ ಪೈಕಿ ಒಬ್ಬರು ಒಂದು ಬ್ಯಾಗನ್ನು ಮುಟ್ಟಿ ನೋಡುತ್ತಾರೆ. ದರ್ಶನ್ ಅಳಿಯ ಪೊಲೀಸರೊಂದಿಗೆ ಮಾತಾಡಿದ ಒಳಗಡೆ ಹೋದ ನಂತರ ಇನ್ನೊಬ್ಬ ಪೊಲೀಸ್ ಅವರ ಬ್ಯಾಗುಗಳಲ್ಲಿ ಏನಿದೆ ಅಂತ ಜೈಲು ಆವರಣದ ಮತ್ತೊಂದು ಭಾಗದಲ್ಲಿ ತಪಾಸಣೆ ಮಾಡಲಾಗುತ್ತದೆ ಎಂದು ಹೇಳುತ್ತಾರೆ. . ಒಂದು ತಿಂಗಳಿಗಿಂತ ಹೆಚ್ಚು ಸಮಯದಿಂದ ದರ್ಶನ್ ಜೈಲಲ್ಲಿದ್ದಾರೆ ಮತ್ತು ಅವರ ತೂಕ ಸುಮಾರು 10 ಕೇಜಿಗಳಷ್ಟು ಕಡಿಮೆಯಾಗಿದೆ ಅಂತ ಗೊತ್ತಾಗಿದೆ. ಇತ್ತ ಹೊರಗಡೆ, ಅವರ ಬಿಡುಗಡೆಗಾಗಿ ಅಭಿಮಾನಿಗಳು ಹರಕೆ ಹೊರುತ್ತಿದ್ದಾರೆ, ವಿಶೇಷ ಪೂಜೆಗಳನ್ನು ಮಾಡಿಸುತ್ತಿದ್ದಾರೆ.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ:  ‘ಇದನ್ನು ಬೇರೆ ಪ್ರಕರಣಗಳಂತೆ ಪರಿಗಣಿಸಲಾಗುವುದು’; ಜುಲೈ 18ರವರೆಗೆ ದರ್ಶನ್​ಗೆ ಜೈಲೂಟವೇ ಗತಿ

Follow us
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಊಹಾಪೋಹಗಳಿಗೆ ತೆರೆಹಾಡಿದ ಯೋಗೇಶ್ವರ್ ತಮ್ಮ ಚಿಹ್ನೆ ಇನ್ನೂ ನಿರ್ಧರಿಸಿಲ್ಲ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಸುರೇಶ್ ಚುನಾವಣೆ ಸ್ಪರ್ಧೆಯಿಂದ ದೂರವುಳಿಯಲು ನಿರ್ಧರಿಸಿದ್ದಾರೆ: ಬಾಲಕೃಷ್ಣ
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಗಸ್ತು ತಿರುಗುವ ಕುರಿತು ಭಾರತ-ಚೀನಾ ಒಪ್ಪಂದದ ಬಗ್ಗೆ ಸೇನಾ ಮುಖ್ಯಸ್ಥರ ಮಾತು
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಯಾವ ಪಕ್ಷದಿಂದ ಸ್ಪರ್ಧಿಸಬೇಕೆನ್ನುವ ಗೊಂದಲದಲ್ಲಿ ಬಿಜೆಪಿ ನಾಯಕ ಯೋಗೇಶ್ವರ್
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಕೇಕ್​ನಲ್ಲಿ ಮೂಡಿದ ಮರಳು ದಂಧೆಯ ಚಿತ್ರಣ
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಬದೋನಿ ಬ್ಯೂಟಿ... ಅತ್ಯುತ್ತಮ ಡೈವಿಂಗ್ ಕ್ಯಾಚ್ ಹಿಡಿದ ಆಯುಷ್
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಭೂಮಾಫಿಯಾ ಜೊತೆ ಬಿಬಿಎಂಪಿ ಅಧಿಕಾರಿಗಳು ಶಾಮೀಲು: ಜಗದೀಶ್, ವಕೀಲ
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ಜಕ್ಕೂರು ಮತ್ತು ಯಲಹಂಕಗಳಿಂದ ಹರಿದು ಮನೆಗಳಿಗೆ ನುಗ್ಗಿದ ನೀರು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ದೇವನಹಳ್ಳಿ: ಕಾಲುವೆ ನೀರಿನಲ್ಲಿ ಕೊಚ್ಚಿಹೋದ ಕಾರುಗಳು!
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ
ಬ್ರಿಕ್ಸ್​​ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ರಷ್ಯಾಗೆ ತೆರಳಿದ ಪ್ರಧಾನಿ ಮೋದಿ