ಭಯಾನಕ, ಆತಂಕಕಾರಿ: ಚುನಾವಣಾ ಸಭೆಗೆ ತೆರಳುತ್ತಿದ್ದ ಸಚಿವ ಕೆಟಿಆರ್, ವಾಹನದ ಮೇಲಿಂದ ಮುಗ್ಗರಿಸಿಬಿದ್ದರು! ವಿಡಿಯೋ ನೋಡಿ ​

ನಿಜಾಮಾಬಾದಿನ ಅರ್ಮೂರು ಎಂಬಲ್ಲಿ ವಾಹನದ ಮೇಲೆ ನಿಂತು ಸಾಗುತ್ತಿದ್ದ ಕೆಟಿಆರ್​ ಮತ್ತು ಅವರ ತಂಡ ಇದ್ದಕ್ಕಿದ್ದಂತೆ ಮೇಲಿಂದ ಮುಗ್ಗರಿಸಿಬಿದ್ದಿದ್ದಾರೆ. ವಿಡಿಯೋ ನೋಡಿ ​

ಭಯಾನಕ, ಆತಂಕಕಾರಿ: ಚುನಾವಣಾ ಸಭೆಗೆ ತೆರಳುತ್ತಿದ್ದ ಸಚಿವ ಕೆಟಿಆರ್, ವಾಹನದ ಮೇಲಿಂದ ಮುಗ್ಗರಿಸಿಬಿದ್ದರು! ವಿಡಿಯೋ ನೋಡಿ ​
|

Updated on:Nov 09, 2023 | 4:46 PM

ಹೈದರಾಬಾದ್, ನವೆಂಬರ್​ 9: ತೆಲಂಗಾಣ ಅಸೆಂಬ್ಲಿ ಚುನಾವಣೆಗಳು ಸಮೀಪಿಸುತ್ತಿದ್ದು, ಚುನಾವಣಾ ಪ್ರಚಾರ ಬಿರುಸುಗೊಂಡಿದೆ. ಈ ಮಧ್ಯೆ ಭಯಾನಕ, ಆತಂಕಕಾರಿ ಘಟನೆಯೊಂದು ನಡೆದಿದೆ. ಸಚಿವ ಕೆಟಿ ರಾಮರಾವ್​ ಅವರು ತಮ್ಮ ತಂಡದೊಂದಿಗೆ ಮೆಟಡಾರ್​ ವಾಹನದ ಮೇಲೆ ಹತ್ತಿ ಸಭೆಯಲ್ಲಿ ಪಾಲ್ಗೊಳ್ಳಲು ವೇಗವಾಗಿ ಚಲಿಸುತ್ತಿದ್ದರು.

ಆ ವೇಳೆ ಆಕಸ್ಮಿಕ ಘಟನೆಯೊಂದು ನಡೆದಿದ್ದು, ನಿಜಾಮಾಬಾದಿನ ಅರ್ಮೂರು ಎಂಬಲ್ಲಿ ವಾಹನದ ಮೇಲೆ ನಿಂತು ಸಾಗುತ್ತಿದ್ದ ಕೆಟಿಆರ್​ ಮತ್ತು ಅವರ ತಂಡ ಇದ್ದಕ್ಕಿದ್ದಂತೆ ಮೇಲಿಂದ ಮುಗ್ಗರಿಸಿಬಿದ್ದಿದ್ದಾರೆ.  ಜೀವನ್ ರೆಡ್ಡಿ ಅವರು ನಾಮಿನೇಷನ್ ಪತ್ರ ಸಲ್ಲಿಸಲು ತೆರಳುತ್ತಿದ್ದಾಗ ಪ್ರಚಾರ ವಾಹನದ ಚಾಲಕ ಸಡನ್​ ಆಗಿ ಬ್ರೇಕ್ ಹಾಕಿದಾಗ ಈ ಆಕಸ್ಮಿಕ ಘಟನೆ ನಡೆದಿದೆ. ​ ವಾಹನದ ಮುಂದೆ ಜನಸಂದಣಿ ಕಂಡುಬಂದಾಗ ಜನರನ್ನು ತಪ್ಪಿಸಲು ಚಾಲಕ ಸಡನ್​ ಆಗಿ ಬ್ರೇಕ್ ಹಾಕಿದ್ದ. ವಿಡಿಯೋ ನೋಡಿ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Thu, 9 November 23

Follow us
ಎಂಟು ಜನರ ಮೇಲೆ ಎಲಿಮಿನೇಷನ್​ ತೂಗುಗತ್ತಿ; ಯಾರಾಗಲಿದ್ದಾರೆ ಔಟ್?
ಎಂಟು ಜನರ ಮೇಲೆ ಎಲಿಮಿನೇಷನ್​ ತೂಗುಗತ್ತಿ; ಯಾರಾಗಲಿದ್ದಾರೆ ಔಟ್?
ಈ ರೀತಿಯ ಸಿಕ್ಸ್ ರಿಂಕು ಸಿಂಗ್ ಮಾತ್ರ ಸಿಡಿಸಲು ಸಾಧ್ಯ: ರೋಚಕ ವಿಡಿಯೋ
ಈ ರೀತಿಯ ಸಿಕ್ಸ್ ರಿಂಕು ಸಿಂಗ್ ಮಾತ್ರ ಸಿಡಿಸಲು ಸಾಧ್ಯ: ರೋಚಕ ವಿಡಿಯೋ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ಕೊಪ್ಪಳ: ಹೊತ್ತಿ ಉರಿದ ಮೂರು ಅಂತಸ್ತಿನ ಜ್ಯುವೆಲ್ಲರಿ ಶಾಪ್ ಕಟ್ಟಡ
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ತಾವು ನೋಡಿದ ಕನ್ನಡ ಸಿನಿಮಾಗಳನ್ನು ಹೆಸರಿಸಿದ ಮಾಜಿ ಕ್ರಿಕೆಟಿಗ ಮುರಳೀಧರನ್
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ಎಸ್​ಪಿ ರೋಡ್​ನಲ್ಲಿ ರಸ್ತೆ ಗುಂಡಿ ವೀಕ್ಷಿಸಿದ ಡಿಸಿಎಂ ಡಿಕೆ ಶಿವಕುಮಾರ್​
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ನನ್ನ ಬಯೋಪಿಕ್ ನಿರ್ಮಾಣವಾಗೋದು ಇಷ್ಟವಿರಲಿಲ್ಲ: ಮುತ್ತಯ್ಯ ಮುರಳೀಧರನ್
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಬಿಗ್​ ಬಾಸ್​ ಮನೆಯಲ್ಲಿ ಗಮನ ಸೆಳೆಯುತ್ತಿದೆ ಮೈಕೆಲ್​ ಮಾತನಾಡುವ ಕನ್ನಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಪ್ರಧಾನಿ ನರೇಂದ್ರ ಮೋದಿಯವರ ಕೈ ಬಲಪಡಿಸಲು ಒಂದಾಗಿ ಹೋರಾಟ: ಹೆಚ್ ಡಿ ದೇವೇಗೌಡ
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಉಡುಪಿ: ಭಜನೆ ಹಾಡಿಗೆ ಹೆಜ್ಜೆ ಹಾಕಿದ ಗೋವು; ವಿಡಿಯೋ ವೈರಲ್​
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್ 
ಕನಕದಾಸ ಜಯಂತಿಯಲ್ಲಿ ಜನರೊಂದಿಗೆ ಡೊಳ್ಳು ಬಾರಿಸಿ ಕುಣಿದ ಸಚಿವ ಸಂತೋಷ್ ಲಾಡ್