ಭಯಾನಕ, ಆತಂಕಕಾರಿ: ಚುನಾವಣಾ ಸಭೆಗೆ ತೆರಳುತ್ತಿದ್ದ ಸಚಿವ ಕೆಟಿಆರ್, ವಾಹನದ ಮೇಲಿಂದ ಮುಗ್ಗರಿಸಿಬಿದ್ದರು! ವಿಡಿಯೋ ನೋಡಿ ​

ನಿಜಾಮಾಬಾದಿನ ಅರ್ಮೂರು ಎಂಬಲ್ಲಿ ವಾಹನದ ಮೇಲೆ ನಿಂತು ಸಾಗುತ್ತಿದ್ದ ಕೆಟಿಆರ್​ ಮತ್ತು ಅವರ ತಂಡ ಇದ್ದಕ್ಕಿದ್ದಂತೆ ಮೇಲಿಂದ ಮುಗ್ಗರಿಸಿಬಿದ್ದಿದ್ದಾರೆ. ವಿಡಿಯೋ ನೋಡಿ ​

ಭಯಾನಕ, ಆತಂಕಕಾರಿ: ಚುನಾವಣಾ ಸಭೆಗೆ ತೆರಳುತ್ತಿದ್ದ ಸಚಿವ ಕೆಟಿಆರ್, ವಾಹನದ ಮೇಲಿಂದ ಮುಗ್ಗರಿಸಿಬಿದ್ದರು! ವಿಡಿಯೋ ನೋಡಿ ​
|

Updated on:Nov 09, 2023 | 4:46 PM

ಹೈದರಾಬಾದ್, ನವೆಂಬರ್​ 9: ತೆಲಂಗಾಣ ಅಸೆಂಬ್ಲಿ ಚುನಾವಣೆಗಳು ಸಮೀಪಿಸುತ್ತಿದ್ದು, ಚುನಾವಣಾ ಪ್ರಚಾರ ಬಿರುಸುಗೊಂಡಿದೆ. ಈ ಮಧ್ಯೆ ಭಯಾನಕ, ಆತಂಕಕಾರಿ ಘಟನೆಯೊಂದು ನಡೆದಿದೆ. ಸಚಿವ ಕೆಟಿ ರಾಮರಾವ್​ ಅವರು ತಮ್ಮ ತಂಡದೊಂದಿಗೆ ಮೆಟಡಾರ್​ ವಾಹನದ ಮೇಲೆ ಹತ್ತಿ ಸಭೆಯಲ್ಲಿ ಪಾಲ್ಗೊಳ್ಳಲು ವೇಗವಾಗಿ ಚಲಿಸುತ್ತಿದ್ದರು.

ಆ ವೇಳೆ ಆಕಸ್ಮಿಕ ಘಟನೆಯೊಂದು ನಡೆದಿದ್ದು, ನಿಜಾಮಾಬಾದಿನ ಅರ್ಮೂರು ಎಂಬಲ್ಲಿ ವಾಹನದ ಮೇಲೆ ನಿಂತು ಸಾಗುತ್ತಿದ್ದ ಕೆಟಿಆರ್​ ಮತ್ತು ಅವರ ತಂಡ ಇದ್ದಕ್ಕಿದ್ದಂತೆ ಮೇಲಿಂದ ಮುಗ್ಗರಿಸಿಬಿದ್ದಿದ್ದಾರೆ.  ಜೀವನ್ ರೆಡ್ಡಿ ಅವರು ನಾಮಿನೇಷನ್ ಪತ್ರ ಸಲ್ಲಿಸಲು ತೆರಳುತ್ತಿದ್ದಾಗ ಪ್ರಚಾರ ವಾಹನದ ಚಾಲಕ ಸಡನ್​ ಆಗಿ ಬ್ರೇಕ್ ಹಾಕಿದಾಗ ಈ ಆಕಸ್ಮಿಕ ಘಟನೆ ನಡೆದಿದೆ. ​ ವಾಹನದ ಮುಂದೆ ಜನಸಂದಣಿ ಕಂಡುಬಂದಾಗ ಜನರನ್ನು ತಪ್ಪಿಸಲು ಚಾಲಕ ಸಡನ್​ ಆಗಿ ಬ್ರೇಕ್ ಹಾಕಿದ್ದ. ವಿಡಿಯೋ ನೋಡಿ

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 4:26 pm, Thu, 9 November 23

Follow us
ಮಾರ್ಟಿನ್ ಟ್ರೇಲರ್ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ಉತ್ತರ ನೀಡಿದ ಧ್ರುವ
ಮಾರ್ಟಿನ್ ಟ್ರೇಲರ್ ಕೊನೆಯಲ್ಲಿ ಇಂಥ ಡೈಲಾಗ್ ಬೇಕಿತ್ತಾ? ಉತ್ತರ ನೀಡಿದ ಧ್ರುವ
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗ್ಯಾಲಕ್ಸಿ ಹೊಸ ಸ್ಮಾರ್ಟ್​ಫೋನ್ ಭಾರತದ ಮಾರುಕಟ್ಟೆಗೆ ಗ್ರ್ಯಾಂಡ್ ಎಂಟ್ರಿ!
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಪ್ರದೀಪ್ ಈಶ್ವರ್ ಫೋಟೋ ಹಾಕಿಲ್ಲ ಎಂದು ಗಲಾಟೆ
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಗಾಂಧಿ ಜಯಂತಿ: ಪೊರಕೆ ಹಿಡಿದ ಸಚಿವ ಪ್ರಲ್ಹಾದ್ ಜೋಶಿ, ವಿಜಯೇಂದ್ರ!
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಸಿಎಂ ಸಿದ್ದರಾಮಯ್ಯಗೆ ಗಾಂಧಿ ಟೋಪಿ ಹಾಕಿದ ಡಿಕೆ ಶಿವಕುಮಾರ್​
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಗಾಂಧಿ ಜಂಯತಿ 2024: ವಿಧಾನಸೌಧದವರೆಗೂ ನಡೆದುಕೊಂಡೇ ಹೋದ ಸಿಎಂ, ಡಿಸಿಎಂ
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಇದು ಪ್ರಾರಂಭ ಅಷ್ಟೆ, ಪಿಕ್ಚರ್ ಇನ್ನೂ ಬಾಕಿ ಇದೆ ಎಂದ ಜಗದೀಶ್
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ
ಗಾಂಧಿ ಜಯಂತಿ: ಮಕ್ಕಳೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡ ಮೋದಿ
ಬೆಂಗಳೂರು ಹನುಮಂತನಗರದಲ್ಲಿ ಲಾಂಗ್, ಬ್ಯಾಟ್ ಹಿಡಿದು ಪುಡಿ ರೌಡಿಗಳ ಅಟ್ಟಹಾಸ
ಬೆಂಗಳೂರು ಹನುಮಂತನಗರದಲ್ಲಿ ಲಾಂಗ್, ಬ್ಯಾಟ್ ಹಿಡಿದು ಪುಡಿ ರೌಡಿಗಳ ಅಟ್ಟಹಾಸ
ರಾಜ್​ಘಾಟ್​ನಲ್ಲಿ ರಾಷ್ಟ್ರಪಿತನಿಗೆ ಪುಷ್ಟನಮನ ಸಲ್ಲಿಸಿದ ಪ್ರಧಾನಿ ಮೋದಿ
ರಾಜ್​ಘಾಟ್​ನಲ್ಲಿ ರಾಷ್ಟ್ರಪಿತನಿಗೆ ಪುಷ್ಟನಮನ ಸಲ್ಲಿಸಿದ ಪ್ರಧಾನಿ ಮೋದಿ