ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಗಳ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಬಿ ಎಸ್ ವೈ ಮತ್ತು ಬೊಮ್ಮಾಯಿ ಜೊತೆಯಾಗಿ ಭಾಗಿಯಾದರು
ಗಣ್ಯರನ್ನು ಹೊತ್ತ ಹೆಲಿಕಾಪ್ಟರ್ ಸಿರೆಗೆರೆಯಲ್ಲಿ ಭೂಸ್ಪರ್ಶ ಮಾಡಿದಾಗ ಅಲ್ಲಿ ನೆರೆದಿದ್ದ ಜನ ಇಬ್ಬರ ಹೆಸರಲ್ಲೂ ಜಯಕಾರ ಮಾಡಿದರು.
ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ (BS Yediyurappa) ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಶನಿವಾರ ಹೆಲಿಕಾಪ್ಟರ್ ಒಂದರಲ್ಲಿ ಜೊತೆಯಾಗಿ ಚಿತ್ರದುರ್ಗದ ಸಿರಿಗೆರೆ ತರಳಬಾಳು ಮಥದಲ್ಲಿ ಆಯೋಜಿಸಲಾಗಿದ್ದ ಲಿಂಗೈಕ್ಯ ಶಿವಕುಮಾರ ಶ್ರೀಗಳ (Sri Shivakumar Swamiji) ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗಿಯಾದರು. ಗಣ್ಯರನ್ನು ಹೊತ್ತ ಹೆಲಿಕಾಪ್ಟರ್ ಸಿರೆಗೆರೆಯಲ್ಲಿ ಭೂಸ್ಪರ್ಶ ಮಾಡಿದಾಗ ಅಲ್ಲಿ ನೆರೆದಿದ್ದ ಜನ ಇಬ್ಬರ ಹೆಸರಲ್ಲೂ ಜಯಕಾರ ಮಾಡಿದರು.
Follow Us
Latest Videos
ಹೋದ ಜೀವ ವಾಪಸ್ ಕೊಡ್ತೀರಾ? ಸಿದ್ದರಾಮಯ್ಯ ವಿರುದ್ಧ ಗುಡುಗಿದ ಈಶ್ವರಪ್ಪ
ಈ ಯುದ್ಧ ಅಗತ್ಯ ಇರಲಿಲ್ಲ: ಇರಾನ್ ನಾಯಕ ಖಮೇನಿ ಹತ್ಯೆ ಖಂಡಿಸಿದ ಸಿಎಂ
ಇರಾನ್ ಸಹಾಯದಿಂದ ಅಲಿಪುರದಲ್ಲಿ ನಿರ್ಮಿಸಿದ್ದ IK ಆಸ್ಪತ್ರೆ ಇದೆ ನೋಡಿ
ಇರಾನ್ ಅಧಿಪತಿ ಖಮನೈಗೂ ಚಿಕ್ಕಬಳ್ಳಾಪುರದ ಅಲೀಪುರ ಮುಸ್ಲಿಮರಿಗೂ ನಂಟು ಏನು?

