ಲಿಂಗೈಕ್ಯ ಶ್ರೀ ಶಿವಕುಮಾರ ಸ್ವಾಮಿಗಳ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಬಿ ಎಸ್ ವೈ ಮತ್ತು ಬೊಮ್ಮಾಯಿ ಜೊತೆಯಾಗಿ ಭಾಗಿಯಾದರು
ಗಣ್ಯರನ್ನು ಹೊತ್ತ ಹೆಲಿಕಾಪ್ಟರ್ ಸಿರೆಗೆರೆಯಲ್ಲಿ ಭೂಸ್ಪರ್ಶ ಮಾಡಿದಾಗ ಅಲ್ಲಿ ನೆರೆದಿದ್ದ ಜನ ಇಬ್ಬರ ಹೆಸರಲ್ಲೂ ಜಯಕಾರ ಮಾಡಿದರು.
ಚಿತ್ರದುರ್ಗ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ (BS Yediyurappa) ಮತ್ತು ಹಾಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಶನಿವಾರ ಹೆಲಿಕಾಪ್ಟರ್ ಒಂದರಲ್ಲಿ ಜೊತೆಯಾಗಿ ಚಿತ್ರದುರ್ಗದ ಸಿರಿಗೆರೆ ತರಳಬಾಳು ಮಥದಲ್ಲಿ ಆಯೋಜಿಸಲಾಗಿದ್ದ ಲಿಂಗೈಕ್ಯ ಶಿವಕುಮಾರ ಶ್ರೀಗಳ (Sri Shivakumar Swamiji) ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಭಾಗಿಯಾದರು. ಗಣ್ಯರನ್ನು ಹೊತ್ತ ಹೆಲಿಕಾಪ್ಟರ್ ಸಿರೆಗೆರೆಯಲ್ಲಿ ಭೂಸ್ಪರ್ಶ ಮಾಡಿದಾಗ ಅಲ್ಲಿ ನೆರೆದಿದ್ದ ಜನ ಇಬ್ಬರ ಹೆಸರಲ್ಲೂ ಜಯಕಾರ ಮಾಡಿದರು.
Follow Us
Latest Videos
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್

