ಬೆಂಗಳೂರು ನಗರ ಜಿಲ್ಲಾ ಪರಿಷತ್ ಅಧ್ಯಕ್ಷರಿಗೆ 65 ಕೋಟಿ ಕೊಡಿ ಅಂತ ಸಿಎಂ ಆದೇಶಿಸಿದ್ರು ಎಂದ ಸಚಿವ ಈಶ್ವರಪ್ಪ
ನನ್ನ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಬಿಡುಗಡೆಯಾಗಿದ್ದ ಅನುದಾನವನ್ನ ಸಿಎಂ ನೇರವಾಗಿ ಬೇರೆಯವರಿಗೆ ಬಿಡುಗಡೆ ಮಾಡಿ ಆದೇಶಿಸಿದ್ದರು.. ನಾನು ಇಲಾಖೆ ಮಂತ್ರಿಯಾಗಿ ಅದನ್ನ ತಡೆದಿದ್ದೆ.. ಆದರೂ ಬೆಂಗಳೂರು ನಗರ ಜಿಲ್ಲಾ ಪರಿಷತ್ ಅಧ್ಯಕ್ಷರಿಗೆ 65 ಕೋಟಿ ಕೊಡಿ ಅಂತ ಸಿಎಂ ಮತ್ತೆ ಆದೇಶಿಸಿದ್ರು. ಇದು ಯಾಕೆ ಏನು ಅನ್ನೋದು ನನಗೆ ಗೊತ್ತಿಲ್ಲ..
Latest Videos

ಬೆಂಗಳೂರಿನಲ್ಲಿ ಇಂದು ಒಂದೇ ದಿನದಲ್ಲಿ 103 ಬೈಕ್ ಟ್ಯಾಕ್ಸಿ ಸೀಜ್!

ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ

ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ

ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
