AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ನಗರ ಜಿಲ್ಲಾ ಪರಿಷತ್ ಅಧ್ಯಕ್ಷರಿಗೆ 65 ಕೋಟಿ ಕೊಡಿ ಅಂತ ಸಿಎಂ ಆದೇಶಿಸಿದ್ರು ಎಂದ ಸಚಿವ ಈಶ್ವರಪ್ಪ

ಸಾಧು ಶ್ರೀನಾಥ್​
|

Updated on: Apr 03, 2021 | 4:50 PM

Share

ನನ್ನ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಬಿಡುಗಡೆಯಾಗಿದ್ದ ಅನುದಾನವನ್ನ ಸಿಎಂ ನೇರವಾಗಿ ಬೇರೆಯವರಿಗೆ ಬಿಡುಗಡೆ ಮಾಡಿ ಆದೇಶಿಸಿದ್ದರು.. ನಾನು ಇಲಾಖೆ ಮಂತ್ರಿಯಾಗಿ ಅದನ್ನ ತಡೆದಿದ್ದೆ.. ಆದರೂ ಬೆಂಗಳೂರು ನಗರ ಜಿಲ್ಲಾ ಪರಿಷತ್ ಅಧ್ಯಕ್ಷರಿಗೆ 65 ಕೋಟಿ ಕೊಡಿ ಅಂತ ಸಿಎಂ ಮತ್ತೆ ಆದೇಶಿಸಿದ್ರು. ಇದು ಯಾಕೆ ಏನು ಅನ್ನೋದು ನನಗೆ ಗೊತ್ತಿಲ್ಲ..