ಬೆಂಗಳೂರು ನಗರ ಜಿಲ್ಲಾ ಪರಿಷತ್ ಅಧ್ಯಕ್ಷರಿಗೆ 65 ಕೋಟಿ ಕೊಡಿ ಅಂತ ಸಿಎಂ ಆದೇಶಿಸಿದ್ರು ಎಂದ ಸಚಿವ ಈಶ್ವರಪ್ಪ
ನನ್ನ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಬಿಡುಗಡೆಯಾಗಿದ್ದ ಅನುದಾನವನ್ನ ಸಿಎಂ ನೇರವಾಗಿ ಬೇರೆಯವರಿಗೆ ಬಿಡುಗಡೆ ಮಾಡಿ ಆದೇಶಿಸಿದ್ದರು.. ನಾನು ಇಲಾಖೆ ಮಂತ್ರಿಯಾಗಿ ಅದನ್ನ ತಡೆದಿದ್ದೆ.. ಆದರೂ ಬೆಂಗಳೂರು ನಗರ ಜಿಲ್ಲಾ ಪರಿಷತ್ ಅಧ್ಯಕ್ಷರಿಗೆ 65 ಕೋಟಿ ಕೊಡಿ ಅಂತ ಸಿಎಂ ಮತ್ತೆ ಆದೇಶಿಸಿದ್ರು. ಇದು ಯಾಕೆ ಏನು ಅನ್ನೋದು ನನಗೆ ಗೊತ್ತಿಲ್ಲ..
Follow Us
Latest Videos
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು