ಬೆಂಗಳೂರು ನಗರ ಜಿಲ್ಲಾ ಪರಿಷತ್ ಅಧ್ಯಕ್ಷರಿಗೆ 65 ಕೋಟಿ ಕೊಡಿ ಅಂತ ಸಿಎಂ ಆದೇಶಿಸಿದ್ರು ಎಂದ ಸಚಿವ ಈಶ್ವರಪ್ಪ
ಚುನಾವಣೆ ಮೊದಲೇ ಕಾಂಗ್ರೆಸ್​​ನ ಪಂಚ ಕೌರವರು ಜಾತಿ ಹೆಸರಿನಲ್ಲಿ ಸಿಎಂ ಆಗುವ ಹಗಲು ಕನಸು ಕಾಣ್ತಿದಾರೆ: ಸಚಿವ ಕೆಎಸ್ ಈಶ್ವರಪ್ಪ

ಬೆಂಗಳೂರು ನಗರ ಜಿಲ್ಲಾ ಪರಿಷತ್ ಅಧ್ಯಕ್ಷರಿಗೆ 65 ಕೋಟಿ ಕೊಡಿ ಅಂತ ಸಿಎಂ ಆದೇಶಿಸಿದ್ರು ಎಂದ ಸಚಿವ ಈಶ್ವರಪ್ಪ

ಸಾಧು ಶ್ರೀನಾಥ್​

Updated on: Apr 03, 2021 | 4:50 PM

ನನ್ನ ಗ್ರಾಮೀಣಾಭಿವೃದ್ಧಿ ಇಲಾಖೆಗೆ ಬಿಡುಗಡೆಯಾಗಿದ್ದ ಅನುದಾನವನ್ನ ಸಿಎಂ ನೇರವಾಗಿ ಬೇರೆಯವರಿಗೆ ಬಿಡುಗಡೆ ಮಾಡಿ ಆದೇಶಿಸಿದ್ದರು.. ನಾನು ಇಲಾಖೆ ಮಂತ್ರಿಯಾಗಿ ಅದನ್ನ ತಡೆದಿದ್ದೆ.. ಆದರೂ ಬೆಂಗಳೂರು ನಗರ ಜಿಲ್ಲಾ ಪರಿಷತ್ ಅಧ್ಯಕ್ಷರಿಗೆ 65 ಕೋಟಿ ಕೊಡಿ ಅಂತ ಸಿಎಂ ಮತ್ತೆ ಆದೇಶಿಸಿದ್ರು. ಇದು ಯಾಕೆ ಏನು ಅನ್ನೋದು ನನಗೆ ಗೊತ್ತಿಲ್ಲ..

Follow Us
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು