ಯಡಿಯೂರಪ್ಪ ರಾಜ್ಯ ಬಿಜೆಪಿಯ ಪ್ರಶ್ನಾತೀತ ನಾಯಕ, ಪಕ್ಷದ ಹಿತದೃಷ್ಟಿಯಿಂದಲೇ ಮೈತ್ರಿ ಬಗ್ಗೆ ಯೋಚಿಸಿರುತ್ತಾರೆ: ಪ್ರತಾಪ ಸಿಂಹ, ಸಂಸದ

2004ರಿಂದ ಈಚೆಗೆ ಅವರು ಲೋಕಸಭಾ ಚುನಾವಣೆಯಲ್ಲಿ ಸತತವಾಗಿ ಬಿಜೆಪಿಗೆ ಹೆಚ್ಚೆಚ್ಚು ಸ್ಥಾನ ನೀಡುತ್ತಾ ಬಂದಿದ್ದಾರೆ. 2004 ರಲ್ಲಿ 18, 2009ರಲ್ಲಿ 19, 2014 ರಲ್ಲಿ 17 ಮತ್ತು 2019ರಲ್ಲಿ 25 ಸ್ಥಾನಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ದೇಶಕ್ಕೆ ನರೇಂದ್ರ ಮೋದಿಯವರಂಥ ಒಬ್ಬ ಸಮರ್ಥ ಪ್ರಧಾನ ಮಂತ್ರಿಯ ಅವಶ್ಯಕತೆಯಿದೆ ಅಂತ ಗೊತ್ತಿರುವ ಕನ್ನಡಿಗರು ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಲಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದರು.

ಯಡಿಯೂರಪ್ಪ ರಾಜ್ಯ ಬಿಜೆಪಿಯ ಪ್ರಶ್ನಾತೀತ ನಾಯಕ, ಪಕ್ಷದ ಹಿತದೃಷ್ಟಿಯಿಂದಲೇ ಮೈತ್ರಿ ಬಗ್ಗೆ ಯೋಚಿಸಿರುತ್ತಾರೆ: ಪ್ರತಾಪ ಸಿಂಹ, ಸಂಸದ
|

Updated on: Sep 08, 2023 | 4:53 PM

ಮೈಸೂರು: ನಗರದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಸಂಸದ ಪ್ರತಾಪ ಸಿಂಹ (Pratap Simha), ಬಿಎಸ್ ಯಡಿಯೂರಪ್ಪ (BS Yediyurappa ) ಕರ್ನಾಟಕದಲ್ಲಿ ಬಿಜೆಪಿಯ ಅತ್ಯುನ್ನತ ಶ್ರೇಣಿಯ ಪ್ರಶ್ನಾತೀತ ನಾಯಕರು. ರಾಜ್ಯದಲ್ಲಿ ಎರಡು ಬಾರಿ ಬಿಜೆಪಿಯನ್ನು ಅಧಿಕಾರಕ್ಕೆ ತಂದವರು. ಈ ಹಿನ್ನೆಲೆಯಲ್ಲಿ ಅವರು ಜೆಡಿಎಸ್ ಜೊತೆ ಮೈತ್ರಿ (alliance) ಮಾಡಿಕೊಳ್ಳುವ ಬಗ್ಗೆ ಯೋಚನೆ ಮಾಡಿದ್ದರೆ ಪಕ್ಷದ ಹಿತದೃಷ್ಟಿಯಿಂದಲೇ ಮಾಡಿರುತ್ತಾರೆ ಎಂದು ಹೇಳಿದರು. ಕೇಂದ್ರದ ವರಿಷ್ಠರೊಂದಿಗೆ ಚರ್ಚಿಸಿ ಯಡಿಯೂರಪ್ಪನವರು ಏನೇ ನಿರ್ಣಯ ತೆಗೆದುಕೊಂಡರೂ ಕಾರ್ಯಕರ್ತರಾದ ತಾವೆಲ್ಲ ಆದನ್ನು ಚಾಚೂ ತಪ್ಪದೆ ಪಾಲಿಸುತ್ತೇವೆ ಎಂದು ಸಂಸದ ಹೇಳಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಕಾರದಲ್ಲಿದ್ದರೂ ನಮ್ಮ ರಾಜ್ಯದ ಮತದಾರರು ಪ್ರಜ್ಞಾವಂತರು. 2004ರಿಂದ ಈಚೆಗೆ ಅವರು ಲೋಕಸಭಾ ಚುನಾವಣೆಯಲ್ಲಿ ಸತತವಾಗಿ ಬಿಜೆಪಿಗೆ ಹೆಚ್ಚೆಚ್ಚು ಸ್ಥಾನ ನೀಡುತ್ತಾ ಬಂದಿದ್ದಾರೆ. 2004 ರಲ್ಲಿ 18, 2009ರಲ್ಲಿ 19, 2014 ರಲ್ಲಿ 17 ಮತ್ತು 2019ರಲ್ಲಿ 25 ಸ್ಥಾನಗಳನ್ನು ಗೆಲ್ಲಿಸಿಕೊಟ್ಟಿದ್ದಾರೆ. ದೇಶಕ್ಕೆ ನರೇಂದ್ರ ಮೋದಿಯವರಂಥ ಒಬ್ಬ ಸಮರ್ಥ ಪ್ರಧಾನ ಮಂತ್ರಿಯ ಅವಶ್ಯಕತೆಯಿದೆ ಅಂತ ಗೊತ್ತಿರುವ ಕನ್ನಡಿಗರು ಲೋಕ ಸಭಾ ಚುನಾವಣೆಯಲ್ಲಿ ಬಿಜೆಪಿಗೆ ಮತ ಹಾಕಲಿದ್ದಾರೆ ಎಂದು ಪ್ರತಾಪ್ ಸಿಂಹ ಹೇಳಿದರು.

ಮತ್ತಷ್ಟು ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow us
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ಬಾಂಗ್ಲಾ ತಂಡದ ಫೀಲ್ಡಿಂಗ್ ಸೆಟ್ ಮಾಡಿದ ರಿಷಭ್ ಪಂತ್
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್