ಮೃತ ಚಂದ್ರಶೇಖರ್ಗೆ ಅಂತಿಮ ನಮನ ಸಲ್ಲಿಸಿ ರೇಣುಕಾಚಾರ್ಯ ಕುಟುಂಬಸ್ಥರನ್ನು ಸಂತೈಸಿದ ಬಿಎಸ್ ಯಡಿಯೂರಪ್ಪ
ಚಂದ್ರಶೇಖರ್ ರಾಜಕೀಯದಲ್ಲೂ ತಮ್ಮನ್ನು ತೊಡಗಿಸಿಕೊಂಡು ತನ್ನ ದೊಡ್ಡಪ್ಪನ (ರೇಣುಕಾಚಾರ್ಯ) ಬಲಗೈ ಬಂಟನಂತಿದ್ದರು ಎಂದು ಯಡಿಯೂರಪ್ಪ ಹೇಳಿದರು.
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಶುಕ್ರವಾರ ಹೊನ್ನಾಳಿಗೆ ತೆರಳಿ ದಾರುಣ ಸಾವನ್ನಪ್ಪಿರುವ ಪಕ್ಷದ ನಾಯಕ ಎಮ್ ಪಿ ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ದೇಹಕ್ಕೆ ಅಂತಿಮ ನಮನ ಸಲ್ಲಿಸಿ ದುಃಖತಪ್ತ ಕುಟುಂಬಸ್ಥರನ್ನು ಸಂತೈಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತಾಡಿದ ಯಡಿಯೂರಪ್ಪ ಕೇವಲ 24-25 ವರ್ಷದ ತರುಣನಿಗೆ ಇಂಥ ಸಾವು ಬರಬಾರದಿತ್ತು. ಅವರು ರಾಜಕೀಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ತನ್ನ ದೊಡ್ಡಪ್ಪನ (ರೇಣುಕಾಚಾರ್ಯ) ಬಲಗೈ ಬಂಟನಂತಿದ್ದರು ಎಂದು ಹೇಳಿದರು.
Follow Us
Latest Videos
ಗೌತಮ್ ಅದಾನಿ ಡಿಕೆಶಿ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್

