ಮೃತ ಚಂದ್ರಶೇಖರ್ಗೆ ಅಂತಿಮ ನಮನ ಸಲ್ಲಿಸಿ ರೇಣುಕಾಚಾರ್ಯ ಕುಟುಂಬಸ್ಥರನ್ನು ಸಂತೈಸಿದ ಬಿಎಸ್ ಯಡಿಯೂರಪ್ಪ
ಚಂದ್ರಶೇಖರ್ ರಾಜಕೀಯದಲ್ಲೂ ತಮ್ಮನ್ನು ತೊಡಗಿಸಿಕೊಂಡು ತನ್ನ ದೊಡ್ಡಪ್ಪನ (ರೇಣುಕಾಚಾರ್ಯ) ಬಲಗೈ ಬಂಟನಂತಿದ್ದರು ಎಂದು ಯಡಿಯೂರಪ್ಪ ಹೇಳಿದರು.
ದಾವಣಗೆರೆ: ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಶುಕ್ರವಾರ ಹೊನ್ನಾಳಿಗೆ ತೆರಳಿ ದಾರುಣ ಸಾವನ್ನಪ್ಪಿರುವ ಪಕ್ಷದ ನಾಯಕ ಎಮ್ ಪಿ ರೇಣುಕಾಚಾರ್ಯ ಸಹೋದರನ ಮಗ ಚಂದ್ರಶೇಖರ್ ದೇಹಕ್ಕೆ ಅಂತಿಮ ನಮನ ಸಲ್ಲಿಸಿ ದುಃಖತಪ್ತ ಕುಟುಂಬಸ್ಥರನ್ನು ಸಂತೈಸಿದರು. ಬಳಿಕ ಮಾಧ್ಯಮಗಳೊಂದಿಗೆ ಮಾತಾಡಿದ ಯಡಿಯೂರಪ್ಪ ಕೇವಲ 24-25 ವರ್ಷದ ತರುಣನಿಗೆ ಇಂಥ ಸಾವು ಬರಬಾರದಿತ್ತು. ಅವರು ರಾಜಕೀಯದಲ್ಲಿ ತಮ್ಮನ್ನು ತೊಡಗಿಸಿಕೊಂಡು ತನ್ನ ದೊಡ್ಡಪ್ಪನ (ರೇಣುಕಾಚಾರ್ಯ) ಬಲಗೈ ಬಂಟನಂತಿದ್ದರು ಎಂದು ಹೇಳಿದರು.
Latest Videos
Video: ಯುವತಿ ನಾಪತ್ತೆ, ಆಕೆ ಮಲಗಿದ್ದ ಹಾಸಿಗೆಯಲ್ಲಿ ಹಾವಿನ ಪೊರೆ ಪತ್ತೆ
ವಿಧಾನಸೌಧದಲ್ಲಿ ಸಚಿವರ ಕಚೇರಿಯಲ್ಲೇ ಚಿನ್ನ, ನಗದು ಇದ್ದ ಬ್ಯಾಗ್ ಕಳವು!
3 ಭರ್ಜರಿ ಸಿಕ್ಸ್, 7 ಫೋರ್: ಸ್ಫೋಟಕ ಹಾಫ್ ಸೆಂಚುರಿ ಸಿಡಿಸಿದ ಶಮಿ
ಕುಡಿದ ಮತ್ತಲ್ಲಿ ಪ್ರಿಸ್ಕ್ರಿಪ್ಷನ್ ಬರೆದ ವೈದ್ಯ, ಆಮೇಲೇನಾಯ್ತು ನೋಡಿ

