ಮತ್ತೊಮ್ಮೆ ಆಯ್ಕೆಯಾಗಿ ಬನ್ನಿ: ವಿದಾಯದ ಭಾಷಣದಲ್ಲಿ ಸಿದ್ದರಾಮಯ್ಯನವರನ್ನು ಹಾಡಿಗೊಳಿದ ಯಡಿಯೂರಪ್ಪ
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 15ನೇ ವಿಧಾನಸಭೆ ಸದನದ ಕೊನೆ ದಿನದ ವಿದಾಯದ ಭಾಷಣದಲ್ಲಿ ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದರು.
ಬೆಂಗಳೂರು: 15ನೇ ವಿಧಾನಸಭೆ ಅಧಿವೇಶನಕ್ಕೆ ಇಂದು(ಫೆಬ್ರುವರಿ 24) ಕೊನೆ ದಿನವಾಗಿದೆ. ಈ ವೇಳೆ 15ನೇ ವಿಧಾನಸಭೆ ಸದನದಲ್ಲಿ ವಿದಾಯದ ಭಾಷಣ ಮಾಡಿದರು. ಅದರಲ್ಲೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾತನಾಡಿ ನಾನು ಚುನಾವಣೆಗೆ ಸ್ಪರ್ಧಿಸಲ್ಲ.. ಮತ್ತೆ ಈ ಸದನಕ್ಕೆ ಬರೋದಿಲ್ಲ ಎಂದು ತಮ್ಮ ವಿದಾಯದ ಭಾಷಣ ಮಾಡಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದರು.ಹಾಗಾದ್ರೆ, ಯಡಿಯೂರಪ್ಪ ಅವರು ತಮ್ಮ ಸದನದಲ್ಲಿ ತಮ್ಮ ಕೊನೆ ಭಾಷಣದಲ್ಲಿ ಸಿದ್ದರಾಮಯ್ಯನವರ ಬಗ್ಗೆ ಏನೆಲ್ಲಾ ಮಾತನಾಡಿದರು ಎನ್ನುವುದನ್ನು ವಿಡಿಯೋನಲ್ಲಿ ನೋಡಿ.
Follow Us
Latest Videos
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ

