ಮತ್ತೊಮ್ಮೆ ಆಯ್ಕೆಯಾಗಿ ಬನ್ನಿ: ವಿದಾಯದ ಭಾಷಣದಲ್ಲಿ ಸಿದ್ದರಾಮಯ್ಯನವರನ್ನು ಹಾಡಿಗೊಳಿದ ಯಡಿಯೂರಪ್ಪ

| Updated By: ರಮೇಶ್ ಬಿ. ಜವಳಗೇರಾ

Updated on: Feb 24, 2023 | 6:02 PM

ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು 15ನೇ ವಿಧಾನಸಭೆ ಸದನದ ಕೊನೆ ದಿನದ ವಿದಾಯದ ಭಾಷಣದಲ್ಲಿ ಸಿದ್ದರಾಮಯ್ಯನವರನ್ನು ಗುಣಗಾನ ಮಾಡಿದರು.

ಬೆಂಗಳೂರು: 15ನೇ ವಿಧಾನಸಭೆ ಅಧಿವೇಶನಕ್ಕೆ ಇಂದು(ಫೆಬ್ರುವರಿ 24) ಕೊನೆ ದಿನವಾಗಿದೆ. ಈ ವೇಳೆ 15ನೇ ವಿಧಾನಸಭೆ ಸದನದಲ್ಲಿ ವಿದಾಯದ ಭಾಷಣ ಮಾಡಿದರು. ಅದರಲ್ಲೂ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಮಾತನಾಡಿ ನಾನು ಚುನಾವಣೆಗೆ ಸ್ಪರ್ಧಿಸಲ್ಲ.. ಮತ್ತೆ ಈ ಸದನಕ್ಕೆ ಬರೋದಿಲ್ಲ ಎಂದು ತಮ್ಮ ವಿದಾಯದ ಭಾಷಣ ಮಾಡಿದರು. ಈ ವೇಳೆ ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಹಾಡಿ ಹೊಗಳಿದರು.ಹಾಗಾದ್ರೆ, ಯಡಿಯೂರಪ್ಪ ಅವರು ತಮ್ಮ ಸದನದಲ್ಲಿ ತಮ್ಮ ಕೊನೆ ಭಾಷಣದಲ್ಲಿ ಸಿದ್ದರಾಮಯ್ಯನವರ ಬಗ್ಗೆ ಏನೆಲ್ಲಾ ಮಾತನಾಡಿದರು ಎನ್ನುವುದನ್ನು ವಿಡಿಯೋನಲ್ಲಿ ನೋಡಿ.

Follow us on