ಸೋಮಣ್ಣ ಮೇಲೆ ಮಾಧುಸ್ವಾಮಿ ಮುನಿಸು; ಯಡಿಯೂರಪ್ಪ ಹೇಳಿದ್ದಿಷ್ಟು
ಲೋಕಸಭಾ ಚುನಾವಣೆಗೆ ತುಮಕೂರಿನಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದ ಮಾಧುಸ್ವಾಮಿಗೆ (Madhuswamy)ನೀಡದೇ ವಿ.ಸೋಮಣ್ಣ ಅವರಿಗೆ ಟಿಕೆಟ್ ನೀಡಿರುವುದರಿಂದ ಮಾಧುಸ್ವಾಮಿ, ಸೋಮಣ್ಣ(V.Somanna) ಮೇಲೆ ಮುನಿಸಿಕೊಂಡಿದ್ದಾರೆ. ಈ ಹಿನ್ನಲೆ ಇದನ್ನು ಇವರಿಬ್ಬರ ನಡುವಿನ ಅಸಮಧಾನ ತಣ್ಣಗಾಗಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ(B. S. Yediyurappa)ಬಂದು ಮಾತುಕತೆ ನಡೆಸಿದ್ದಾರೆ.
ತುಮಕೂರು, ಮಾ.23: ಲೋಕಸಭಾ ಚುನಾವಣೆಗೆ ತುಮಕೂರಿನಿಂದ ಬಿಜೆಪಿ ಟಿಕೆಟ್ ಆಕಾಂಕ್ಷಿ ಆಗಿದ್ದ ಮಾಧುಸ್ವಾಮಿಗೆ (Madhuswamy)ನೀಡದೇ ವಿ.ಸೋಮಣ್ಣ ಅವರಿಗೆ ಟಿಕೆಟ್ ನೀಡಿರುವುದರಿಂದ ಮಾಧುಸ್ವಾಮಿ, ಸೋಮಣ್ಣ (V.Somanna) ಮೇಲೆ ಮುನಿಸಿಕೊಂಡಿದ್ದಾರೆ. ಈ ಹಿನ್ನಲೆ ಇದನ್ನು ಇವರಿಬ್ಬರ ನಡುವಿನ ಅಸಮಧಾನ ತಣ್ಣಗಾಗಿಸಲು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ(B. S. Yediyurappa)ಬಂದು ಮಾತುಕತೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ‘ಮಾಧುಸ್ವಾಮಿ ಯಾವುದೇ ಕಾರಣಕ್ಕೂ ಪಕ್ಷ ಬಿಡಲ್ಲ, ಸೋಮಣ್ಣ ಪರ ಕೆಲಸ ಮಾಡೋದು ಮಾಧುಸ್ವಾಮಿಗೆ ಬಿಟ್ಟಿರೋದು, ಲೋಕಸಭಾ ಚುನಾವಣೆಯ ಪ್ರಚಾರದ ಬಗ್ಗೆ ಚರ್ಚೆಯಾಗಿಲ್ಲ ಎಂದಿದ್ದಾರೆ.
ರಾಜ್ಯದ ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ
Latest Videos
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್ಪೋರ್ಟ್ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
