ಮೇ 9ರಂದು ಚಿತ್ರದುರ್ಗದಲ್ಲಿ ಯಡಿಯೂರಪ್ಪೋತ್ಸವ, ಅಮಿತ್ ಶಾ ಭಾಗಿ ಸಾಧ್ಯತೆ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷದ ರಾಜಕೀಯ ಜೀವನ ಪೂರ್ಣಗೊಂಡ ಹಿನ್ನೆಲೆ, ಮೇ 9ರಂದು ಚಿತ್ರದುರ್ಗದಲ್ಲಿ ಭವ್ಯ “ಯಡಿಯೂರಪ್ಪ ಅಭಿಮಾನೋತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಾದಾರ ಚನ್ನಯ್ಯ ಮಠದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ.
ಚಿತ್ರದುರ್ಗ, (ಮೇ 05): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (bs yediyurappa ) ಅವರ 50 ವರ್ಷದ ರಾಜಕೀಯ ಜೀವನ ಪೂರ್ಣಗೊಂಡ ಹಿನ್ನೆಲೆ, ಮೇ 9ರಂದು ಚಿತ್ರದುರ್ಗದಲ್ಲಿ ಭವ್ಯ “ಯಡಿಯೂರಪ್ಪ ಅಭಿಮಾನೋತ್ಸವ” (yediyurappa utsava) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಾದಾರ ಚನ್ನಯ್ಯ ಮಠದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Follow Us
Latest Videos
ಬಿಹಾರದಲ್ಲಿ 21 ಜನರಿದ್ದ ದೋಣಿ ಮಗುಚಿ ಇಬ್ಬರು ನಾಪತ್ತೆ; ವಿಡಿಯೋ ಇಲ್ಲಿದೆ
‘ಹೇಗಿದೆ ಟಾಕ್ಸಿಕ್?’ ಕಲೆಕ್ಷನ್, ವಿಮರ್ಶೆ ಇತ್ಯಾದಿ: ವಿಡಿಯೋ ನೋಡಿ
ನೇಪಾಳ-ಟಿಬೆಟ್ ಗಡಿಯಲ್ಲಿ ಪ್ರವಾಹಕ್ಕೆ ಕೊಚ್ಚಿಹೋಯ್ತು ತ್ರಿಶೂಲಿ ನದಿ ಸೇತುವೆ
ಏಕಾಏಕಿ ಹೊತ್ತಿ ಉರಿದ ಕಾರು: ಕನ್ಯೆ ನೋಡಲು ಹೋಗಿದ್ದವ ಪ್ರಾಣಾಪಾಯದಿಂದ ಪಾರು

