ಮೇ 9ರಂದು ಚಿತ್ರದುರ್ಗದಲ್ಲಿ ಯಡಿಯೂರಪ್ಪೋತ್ಸವ, ಅಮಿತ್ ಶಾ ಭಾಗಿ ಸಾಧ್ಯತೆ
ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ 50 ವರ್ಷದ ರಾಜಕೀಯ ಜೀವನ ಪೂರ್ಣಗೊಂಡ ಹಿನ್ನೆಲೆ, ಮೇ 9ರಂದು ಚಿತ್ರದುರ್ಗದಲ್ಲಿ ಭವ್ಯ “ಯಡಿಯೂರಪ್ಪ ಅಭಿಮಾನೋತ್ಸವ” ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಾದಾರ ಚನ್ನಯ್ಯ ಮಠದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ.
ಚಿತ್ರದುರ್ಗ, (ಮೇ 05): ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (bs yediyurappa ) ಅವರ 50 ವರ್ಷದ ರಾಜಕೀಯ ಜೀವನ ಪೂರ್ಣಗೊಂಡ ಹಿನ್ನೆಲೆ, ಮೇ 9ರಂದು ಚಿತ್ರದುರ್ಗದಲ್ಲಿ ಭವ್ಯ “ಯಡಿಯೂರಪ್ಪ ಅಭಿಮಾನೋತ್ಸವ” (yediyurappa utsava) ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಮಾದಾರ ಚನ್ನಯ್ಯ ಮಠದ ಬಳಿ ಬೃಹತ್ ವೇದಿಕೆ ನಿರ್ಮಾಣ ಮಾಡಲಾಗಿದ್ದು, ಈ ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಸ್ವಾಮೀಜಿಗಳು ಪಾಲ್ಗೊಳ್ಳಲಿದ್ದಾರೆ.
ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.
Loading...
Unable to load recommendations.
Follow Us
